Breaking News
Home / ಜಿಲ್ಲೆ / ಬೆಂಗಳೂರು / ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರ ಕಚೇರಿಗೆ ಸ್ವತಹ ತಾವೇ ಬೆಟ್ಟಿ ನೀಡಿ ಶಿಕ್ಷಕರ ಸಮಸ್ಯೆಗಳ ಬಗ್ಗೆ ವಿಚಾರಿಸಿದ ಸತೀಶ್ ಜಾರಕಿಹೊಳಿಯವರು

ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರ ಕಚೇರಿಗೆ ಸ್ವತಹ ತಾವೇ ಬೆಟ್ಟಿ ನೀಡಿ ಶಿಕ್ಷಕರ ಸಮಸ್ಯೆಗಳ ಬಗ್ಗೆ ವಿಚಾರಿಸಿದ ಸತೀಶ್ ಜಾರಕಿಹೊಳಿಯವರು

Spread the love

ದಿನಾಂಕ 17-06-2023 ರಂದು ಕರ್ನಾಟಕ ಸರಕಾರ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿಯವರು ಬೆಂಗಳೂರಿನ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರ ಕಚೇರಿಗೆ ಸ್ವತಹ ತಾವೇ ಬೆಟ್ಟಿ ನೀಡಿ ಶಿಕ್ಷಕರ ಸಮಸ್ಯೆಗಳ ಬಗ್ಗೆ ವಿಚಾರಿಸಿದರು

ಈ ಸಂದರ್ಭದಲ್ಲಿ ಅವರ ಬೆಂಬಲಿಗರಾದ ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಎಸ್ ಟಿ ಅಧ್ಯಕ್ಷರಾದ ಶ್ರೀ ಬಾಳೇಶ ದಾಸನಟ್ಟಿ. ಯಮಕನಮರಡಿ ಎಸ್ ಟಿ ಕಾಂಗ್ರೆಸ್ ಬ್ಲಾಕ್ ಉಪಾಧ್ಯಕ್ಷರಾದ ಶ್ರೀ ಮಾರುತಿ ಕುದರಿ

 

.ಹುಕ್ಕೇರಿ ಕೆಇಬಿ ನಿರ್ದೇಶಕರಾದ ಶ್ರೀ ಬಂಜಿರಾಮಣ್ಣಾ.ಬಸ್ಸಾಪೂರ ಗ್ರಾ.ಪಂ ಸದಸ್ಯರಾದ ಶ್ರೀ ಪುಟ್ಟು ಗೋರವ ಹಾಗೂ ಇನ್ನಿತರ ಮುಖಂಡರು ಬೆಂಬಲಿಗರು ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ