Breaking News
Home / ರಾಜಕೀಯ / ಮಂದಿರದ ದುರಸ್ಥಿ ಕಾರ್ಯದಲ್ಲಿ ತೊಡಗಿಕೊಂಡಿರುವ ಶ್ರೀರಾಮ ಭಕ್ತ ಸಮೂಹ

ಮಂದಿರದ ದುರಸ್ಥಿ ಕಾರ್ಯದಲ್ಲಿ ತೊಡಗಿಕೊಂಡಿರುವ ಶ್ರೀರಾಮ ಭಕ್ತ ಸಮೂಹ

Spread the love

ಖಾನಾಪೂರ ತಾಲೂಕಿನ ನಂದಗಡದ ಮುಖ್ಯ ರಸ್ತೆಯ ಮಧ್ಯದಲ್ಲಿ ಇರುವ ಶ್ರೀ ರಾಮ ಮಂದಿರದಲ್ಲಿ ಶ್ರಮದಾನ ಮಾಡುವ ಮುಖಾಂತರ ಮಂದಿರದ ದುರಸ್ಥಿ ಕಾರ್ಯ ನಿರ್ವಹಿಸಿ ಮಂದಿರದ ಅಕ್ಕ ಪಕ್ಕದ ಪರಿಸರ, ಅದರಂತೆಯೇ ಮೇಲ್ಚಾವಣಿಗೆ ಪತ್ರೆ ಹಾಕಿ ದುರಸ್ಥಿ ಕೆಲಸಕ್ಕೆ ಮೊದಲಿಗೆ ಪೂಜೆ ಸಲ್ಲಿಸಿದ ನಂತರ ಚಾಲನೆ ನೀಡಲಾಯಿತು.

 

ಈ ಕುರಿತು ಮೊದಲಿಗೆ ಸಾರ್ವಜನಿಕವಾಗಿ ಚರ್ಚೆ ನಡೆಸಿ ಅವರಿಂದ ಸಲಹೆ ಸೂಚನೆಗಳನ್ನು ಪಡೆದುಕೊಂಡು ಇದಕ್ಕಾಗಿ ತಗಲುವ ಸಾಮಾಗ್ರಿಗಳ ಬಗ್ಗೆ ವ್ಯವಸ್ಥೆ ಮಾಡಿಕೊಂಡು ಶ್ರೀರಾಮ ಮಂದಿರದಲ್ಲಿ ಶ್ರಮದಾನ ಮಾಡುವ ಮುಖಾಂತರ ಮಂದಿರದ ದುರಸ್ಥಿ ಕಾರ್ಯದಲ್ಲಿ ಸಕ್ರೀಯವಾಗಿ ಭಕ್ತರು ತೊಡಗಿಕೊಂಡಿರುವ ದೃಶ್ಯ ಕಂಡುಬಂತು.

ಈ ಕಾರ್ಯ ಇನ್ನೂ ಎರಡು ದಿನಗಳವರೆಗೆ ನಡೆಯಲಿದ್ದು ಶ್ರೀ ರಾಮ ಭಕ್ತರು ಸಕ್ರೀಯವಾಗಿ ಸೇವೆ ಸಲ್ಲಿಸಲಿದ್ದಾರೆ.


Spread the love

About Laxminews 24x7

Check Also

ಸುಳ್ಳು ಅತ್ಯಾಚಾರ ಕೇಸ್ ಹಾಕಿದ್ದ 13 ಮಂದಿಗೆ ಮೂರುವರೆ ವರ್ಷ ಕಾರಾಗೃಹ ಶಿಕ್ಷೆ

Spread the love ಬೆಳಗಾವಿ: ಹೆಸ್ಕಾಂ ಅಧೀಕ್ಷಕ ಅಭಿಯಂತರ ವಿರುದ್ಧ ಸುಳ್ಳು ಅತ್ಯಾಚಾರ ಪ್ರಕರಣ ದಾಖಲಿಸಿದ್ದ ಹೆಸ್ಕಾಂ ಸಹಾಯಕ ಅಭಿಯಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ