Breaking News

ಮಂದಿರದ ದುರಸ್ಥಿ ಕಾರ್ಯದಲ್ಲಿ ತೊಡಗಿಕೊಂಡಿರುವ ಶ್ರೀರಾಮ ಭಕ್ತ ಸಮೂಹ

Spread the love

ಖಾನಾಪೂರ ತಾಲೂಕಿನ ನಂದಗಡದ ಮುಖ್ಯ ರಸ್ತೆಯ ಮಧ್ಯದಲ್ಲಿ ಇರುವ ಶ್ರೀ ರಾಮ ಮಂದಿರದಲ್ಲಿ ಶ್ರಮದಾನ ಮಾಡುವ ಮುಖಾಂತರ ಮಂದಿರದ ದುರಸ್ಥಿ ಕಾರ್ಯ ನಿರ್ವಹಿಸಿ ಮಂದಿರದ ಅಕ್ಕ ಪಕ್ಕದ ಪರಿಸರ, ಅದರಂತೆಯೇ ಮೇಲ್ಚಾವಣಿಗೆ ಪತ್ರೆ ಹಾಕಿ ದುರಸ್ಥಿ ಕೆಲಸಕ್ಕೆ ಮೊದಲಿಗೆ ಪೂಜೆ ಸಲ್ಲಿಸಿದ ನಂತರ ಚಾಲನೆ ನೀಡಲಾಯಿತು.

 

ಈ ಕುರಿತು ಮೊದಲಿಗೆ ಸಾರ್ವಜನಿಕವಾಗಿ ಚರ್ಚೆ ನಡೆಸಿ ಅವರಿಂದ ಸಲಹೆ ಸೂಚನೆಗಳನ್ನು ಪಡೆದುಕೊಂಡು ಇದಕ್ಕಾಗಿ ತಗಲುವ ಸಾಮಾಗ್ರಿಗಳ ಬಗ್ಗೆ ವ್ಯವಸ್ಥೆ ಮಾಡಿಕೊಂಡು ಶ್ರೀರಾಮ ಮಂದಿರದಲ್ಲಿ ಶ್ರಮದಾನ ಮಾಡುವ ಮುಖಾಂತರ ಮಂದಿರದ ದುರಸ್ಥಿ ಕಾರ್ಯದಲ್ಲಿ ಸಕ್ರೀಯವಾಗಿ ಭಕ್ತರು ತೊಡಗಿಕೊಂಡಿರುವ ದೃಶ್ಯ ಕಂಡುಬಂತು.

ಈ ಕಾರ್ಯ ಇನ್ನೂ ಎರಡು ದಿನಗಳವರೆಗೆ ನಡೆಯಲಿದ್ದು ಶ್ರೀ ರಾಮ ಭಕ್ತರು ಸಕ್ರೀಯವಾಗಿ ಸೇವೆ ಸಲ್ಲಿಸಲಿದ್ದಾರೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ