Breaking News

ಉಸ್ತುವಾರಿ ಸಚಿವ ಲಾಡ್ ಅವರಿಂದ ಅಬಕಾರಿ ಅಧಿಕಾರಿಗೆ ಖಡಕ್ ಎಚ್ಚರಿಕೆ

Spread the love

ಧಾರವಾಡ ಜಿಲ್ಲೆಯಲ್ಲಿ ಅಕ್ರಮ ಸಾರಾಯಿ ಧಂಧೆ ಎಗ್ಗಿಲ್ಲದೆ ಸಾಗುತ್ತಿದ್ದು. ಈಗ ಮುಂದುವರಿದು ಹಳ್ಳಿಗಳಿಗೂ ತನ್ನ ವ್ಯಾಪ್ತಿಯನ್ನು ಹೆಚ್ಚಿಸಿಕೊಂಡಿದೆ ಈ ಕುರಿತು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಇಂದು ಅಬಕಾರಿ ಅಧಿಕಾರಿಗೆ ಕ್ಲಾಸ್ ತೆಗೆದುಕೊಂಡರು.

 

ಅಕ್ರಮ ಸಾರಾಯಿ ಮಾರಾಟ ಮಾಡುವುದು ಧಾರವಾಡದಲ್ಲಿ ಅತಿಯಾಗಿ ನಡೆಯುತ್ತಿದೆ. ನೀವು ಇನ್ನೂ 2 ದಿನಗಳಲ್ಲಿ ಇದರ ಬಗ್ಗೆ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ನಾನು ನಿಮ್ಮ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಲಾಡ್ ಅವರು ಎಚ್ಚರಿಸಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ