ಖಾನಾಪೂರ ತಾಲೂಕಿನ ಅಶೋಕನಗರದ ಬಸ್ ನಿಲ್ದಾಣದ ಬಳಿ ದಾಳಿ ನಡೆಸಿದ ಖಾನಾಪೂರ ಪೋಲಿಸ್ ಠಾಣೆಯ ಇನ್ಸ್ಪೆಕ್ಟರ್ ಮಂಜುನಾಥ್ ನಾಯಕ್
ಮತ್ತು ಪಿಎಸ್ಐ ಗಿರೀಶ್.ಎಂ ಅವರು ದಾಳಿ ನಡೆಸಿ ಸುಮಾರು 65 ಲೀಟರ್ ಸಾರಾಯಿ ಜಪ್ತಿ ಪಡೆಸಿಕೊಂಡಿದ್ದು,ಕಾಡಪ್ಪಾ ಬಸಪ್ಪಾ ಉಪ್ಪಾಶಿ ಅಶೋಕನಗರದ
ಇತನು ಈ ಅಕ್ರಮ ಮಾಡುತ್ತಿರುವುದು ಕಂಡು ಬಂದಿದೆ.ಖಾನಾಪೂರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ