Breaking News

65 ಲೀಟರ್ ಸಾರಾಯಿ ಜಪ್ತಿ ನಡೆಸಿದ ಖಾನಾಪೂರ ಪೋಲಿಸ್ ಠಾಣೆಯ ಇನ್ಸ್ಪೆಕ್ಟರ್ ಮಂಜುನಾಥ್ ನಾಯಕ್

Spread the love

ಖಾನಾಪೂರ ತಾಲೂಕಿನ ಅಶೋಕನಗರದ ಬಸ್ ನಿಲ್ದಾಣದ ಬಳಿ ದಾಳಿ ನಡೆಸಿದ ಖಾನಾಪೂರ ಪೋಲಿಸ್ ಠಾಣೆಯ ಇನ್ಸ್ಪೆಕ್ಟರ್ ಮಂಜುನಾಥ್ ನಾಯಕ್

ಮತ್ತು ಪಿಎಸ್ಐ ಗಿರೀಶ್.ಎಂ ಅವರು ದಾಳಿ ನಡೆಸಿ ಸುಮಾರು 65 ಲೀಟರ್ ಸಾರಾಯಿ ಜಪ್ತಿ ಪಡೆಸಿಕೊಂಡಿದ್ದು,ಕಾಡಪ್ಪಾ ಬಸಪ್ಪಾ ಉಪ್ಪಾಶಿ ಅಶೋಕನಗರದ

ಇತನು ಈ ಅಕ್ರಮ ಮಾಡುತ್ತಿರುವುದು ಕಂಡು ಬಂದಿದೆ.ಖಾನಾಪೂರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ