Breaking News
Home / ಹುಬ್ಬಳ್ಳಿ / ಬೇಡ್ತಿ ನಾಲಾ ಯೋಜನಾ ಪ್ರದೇಶಕ್ಕೆ ಸಚಿವ ಸಂತೋಷ್ ಲಾಡ್ ಭೇಟಿ

ಬೇಡ್ತಿ ನಾಲಾ ಯೋಜನಾ ಪ್ರದೇಶಕ್ಕೆ ಸಚಿವ ಸಂತೋಷ್ ಲಾಡ್ ಭೇಟಿ

Spread the love

ಧಾರವಾಡ, ಜೂನ್ 27: ಧಾರವಾಡ ಜಿಲ್ಲಾ ಪ್ರವಾಸ ಕೈಗೊಂಡಿದ್ದ ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಇಂದು ನೀರಾವರಿ ಇಲಾಖೆ ಅಧಿಕಾರಿಗಳು ಹಾಗೂ ರೈತರೊಂದಿಗೆ ಬೇಡ್ತಿ ನಾಲಾ ನೀರಾವರಿ ಯೋಜನಾ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಲಘಟಗಿ ತಾಲೂಕಿನ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಯಾದ ಬೇಡ್ತಿ ನಾಲಾ ಯೋಜನೆಯಲ್ಲಿ ನೀರಿನ ಸದ್ಬಳಕೆಯಾಗಲು ಅಗತ್ಯ ಕ್ರಮಗಳನ್ನು ಕಾಲಮಿತಿಯಡಿ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಯೋಜನೆಯ ಕಾರ್ಯಪ್ರಗತಿಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆದ ಲಾಡ್ ಅವರು, ಈ ಯೋಜನೆಯಿಂದ ಕಲಘಟಗಿ ತಾಲೂಕಿನ ಜನರಿಗೆ ಬಹಳ ಅನುಕೂಲವಾಗುತ್ತದೆ. ಇಲ್ಲಿನ ಜನರ ನೀರಿನ ಬವಣೆಯ ಸಮಸ್ಯೆಯೂ ಬಹುತೇಕ ಪರಿಹಾರವಾಗುತ್ತದೆ ಎಂದು ತಿಳಿಸಿದರು.


Spread the love

About Laxminews 24x7

Check Also

‘ಬರ ಪರಿಹಾರ ನೀಡದೇ ಕಾಂಗ್ರೆಸ್ ದಿವಾಳಿ’

Spread the loveಹುಬ್ಬಳ್ಳಿ: ‘ರಾಜ್ಯ ಸರ್ಕಾರಕ್ಕೆ ಬರ ಪರಿಹಾರ ನೀಡುವುದಿಲ್ಲ ಎಂದು ಕೇಂದ್ರ ಸರ್ಕಾರ ಯಾವತ್ತು ಹೇಳಿಲ್ಲ. ಕೇಂದ್ರ ಸರ್ಕಾರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ