Breaking News
Home / ಹುಬ್ಬಳ್ಳಿ / ಪ್ಲಾನಿಂಗ್ ಇಲ್ಲದ ಬಜೆಟ್‌ ಮಂಡನೆ: ಪ್ರಹ್ಲಾದ್ ಜೋಶಿ

ಪ್ಲಾನಿಂಗ್ ಇಲ್ಲದ ಬಜೆಟ್‌ ಮಂಡನೆ: ಪ್ರಹ್ಲಾದ್ ಜೋಶಿ

Spread the love

ಧಾರವಾಡ: ಸಿಎಂ ಸಿದ್ದರಾಮಯ್ಯ ಪ್ರಸಕ್ತ ಸಾಲಿನ ಬಜೆಟ್​ದಲ್ಲಿ ಆಸ್ತಿ, ಮದ್ಯ ತೆರಿಗೆ ಹೆಚ್ಚಳ ಮಾಡಿದ್ದಾರೆ. ಶೇ 10ರಷ್ಟು ತೆರಿಗೆ ಹೆಚ್ಚಿಸಿದ್ದಾರೆ. ಮತ್ತೆ ಯಾವ ಯಾವ ತೆರಿಗೆ ಹೆಚ್ಚಳ ಮಾಡ್ತಾರೆ ನೋಡೋಣ ಎಂದು ರಾಜ್ಯದ ಸರ್ಕಾರದ ಬಜೆಟ್ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹರಿಹಾಯ್ದಿದ್ದಾರೆ.

ಮಾಧ್ಯಮವರೊಂದಿಗೆ ಮಾತನಾಡಿದ ಅವರು, ಒಟ್ಟಾರೆ ಯಾವುದೇ ಪ್ಲಾನಿಂಗ್ ಇಲ್ಲದ ಬಜೆಟ್‌ ಮಂಡನೆ ಆಗುತ್ತಿದೆ. ಬಜೆಟ್ ನಿಂದ ರಾಜ್ಯ ಸಾಲದ ಕೂಪಕ್ಕೆ ಹೋಗುವ ಲಕ್ಷಣಗಳು ಎದ್ದು ಕಾಣುತ್ತಿದೆ. ಪದೇ ಪದೆ ಭಾರತ ಸರ್ಕಾರದ ಮೇಲೆ ಮಂತ್ರಿಗಳು ಸಚಿವರು ಆರೋಪ ಮಾಡ್ತಿದ್ದಾರೆ. ಜುಲೈ 1ಕ್ಕೆ ನೀಡಿರುವ ಅಕ್ಕಿಯೂ ಕೇಂದ್ರ ಸರ್ಕಾರದ್ದು, ಕರ್ನಾಟಕ ಸೇರಿ 80 ಕೋಟಿ ಜನರಿಗೆ ಅಕ್ಕಿ ವಿತರಣೆ ಮಾಡಿದ್ದೇವೆ ಎಂದು ತಿಳಿಸಿದರು.


Spread the love

About Laxminews 24x7

Check Also

‘ಬರ ಪರಿಹಾರ ನೀಡದೇ ಕಾಂಗ್ರೆಸ್ ದಿವಾಳಿ’

Spread the loveಹುಬ್ಬಳ್ಳಿ: ‘ರಾಜ್ಯ ಸರ್ಕಾರಕ್ಕೆ ಬರ ಪರಿಹಾರ ನೀಡುವುದಿಲ್ಲ ಎಂದು ಕೇಂದ್ರ ಸರ್ಕಾರ ಯಾವತ್ತು ಹೇಳಿಲ್ಲ. ಕೇಂದ್ರ ಸರ್ಕಾರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ