Breaking News

ರಾಜ್ಯಾದ್ಯಂತ ಮಳೆ 21 ಜನರು ಸಾವನ್ನಪ್ಪಿದ್ದಾರೆ ಎಂದ ಕೃಷ್ಣಬೈರೇಗೌಡ

Spread the love

ಕುಮಟಾ: ರಾಜ್ಯಾದ್ಯಂತ ಮಳೆಯ ಅವಾಂತರದಲ್ಲಿ ಈವರೆಗೆ 21 ಜನರು ಸಾವನ್ನಪ್ಪಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವರು, ಮಳೆ ಅವಾಂತರದಲ್ಲಿ ಮೃತಪಟ್ಟವರ ಕುಟುಂಬ ಸದಸ್ಯರನ್ನು ಭೇಟಿಯಾಗಿ ಸಾಂತ್ವನ ಹೇಳಿದರು.

ಈ ವೇಳೆ ಕುಮಟಾ ತಾಲೂಕಿನ ಬೆಟ್ಕುಳಿ ಗ್ರಾಮದಲ್ಲಿ ಮಾತನಾಡಿದ ಸಚಿವರು, ಮಳೆಯಿಂದಾಗಿ ರಾಜ್ಯದಲ್ಲಿ ಈವರೆಗೆ 21 ಜನ ಮೃತಪಟ್ಟಿದ್ದು, 40 ಜಾನುವಾರುಗಳು ಮೃತಪಟ್ಟಿವೆ ಎಂದರು.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ