Breaking News

ಹಲ್ಲಿಬಿದ್ದ ಬಿಸಿಯೂಟ ಸೇವಿಸಿ 27 ಕ್ಕೂ ಹೆಚ್ಚು ಬಾಲಕಿಯರು ಅಸ್ವಸ್ಥ

Spread the love

ಯಾದಗಿರಿ : ಹಲ್ಲಿಬಿದ್ದ ಬಿಸಿಯೂಟ ಸೇವಿಸಿ 27 ಕ್ಕೂ ಹೆಚ್ಚು ಬಾಲಕಿಯರು ಅಸ್ವಸ್ಥಗೊಂಡ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ನಡೆದಿದೆ.

ಶಾಲೆಯಲ್ಲಿ ಬೆಳಗ್ಗೆ ಮಾಡಿದ್ದ ಉಪ್ಪಿಟ್ಟು ತಿಂದ ಮಕ್ಕಳಿಗೆ ಹೊಟ್ಟೆನೋವು ವಾಂತಿಭೇದಿ ಕಾಣಿಸಿಕೊಂಡಿದೆ.

ನಂತರ ಕೆಂಭಾವಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಗಿದೆ. ಘಟನೆ ಹಿನ್ನೆಲೆ ಪೋಷಕರು ಶಾಲೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಫ್ರಾನ್ಸ್ ಕೈಟ್ ಉತ್ಸವದಲ್ಲಿ ಮಂಗಳೂರಿನ ಗಾಳಿಪಟ: ಫ್ರೆಂಚರ ನಾಡಿನಲ್ಲಿ ಹಾರಲಿದೆ ‘ಕುಡ್ಲದ ತೇರು

Spread the love ಮಂಗಳೂರು: ಬಾನಾಡಿಯಲ್ಲಿ ಹಕ್ಕಿಗಳಂತೆ ಹಾರಾಡುವ ಗಾಳಿಪಟ ಈಗ ಅಂತಾರಾಷ್ಟ್ರೀಯ ಹಬ್ಬವಾಗಿದೆ. ಈ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಸೆಪ್ಟಂಬರ್​ನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ