Breaking News

ಪುಡಿ ರೌಡಿಗಳ ಗುಂಪೊಂದು ವ್ಯಕ್ತಿ ಓರ್ವನಿಗೆ ಚಾಕುವಿನಿಂದ ಮನಬಂದಂತೆ ಹಲ್ಲೆ

Spread the love

ಪುಡಿ ರೌಡಿಗಳ ಗುಂಪೊಂದು ವ್ಯಕ್ತಿ ಓರ್ವನಿಗೆ ಚಾಕುವಿನಿಂದ ಮನಬಂದಂತೆ ಹಲ್ಲೆ ಮಾಡಿದ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ನಗರದ ಇಸ್ಲಾಂಪೂರ ರಸ್ತೆಯ ಮಸೀದಿ ಹತ್ತಿರದ ಸಿದೀಕ್ ಕಿನಾಲ್ ಬಳಿ ನಡೆದಿದೆ.

ಚಾಕು ಇರಿತಕೊಳಗಾದ ವ್ಯಕ್ತಿ ಖಾದರ ಭಾಷಾ ಔದರಿ (೨೬) ಎಂಬಾತನೇ ಸಾವನ್ನಪ್ಪಿದ್ದಾನೆ.‌

ಹಳೇ ದ್ವೇಷದ ಹಿನ್ನಲೆಯಲ್ಲಿ ಉಮರೆಜ್ ಹಾಗೂ ಅವೇಜುಲ್ಲಾ ಎಂಬ ಆರೋಪಿಗಳ ಗುಂಪೊಂದು ಬರ್ಬರವಾಗಿ ಚಾಕು ಇರಿತ ಮಾಡಿ ಪರಾರಿಯಾಗಿದ್ದಾರೆ.

ತೀವ್ರವಾಗಿ ಗಾಯಗೊಂಡ ಖಾದರಸಾಬ ಔದರಿಯನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೇ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ