Breaking News
Home / ರಾಜಕೀಯ / ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮಂದಿ ಆರೋಪಿಗಳನ್ನು ಟಿ.ನರಸೀಪುರ ಪೊಲೀಸರು ಬಂಧಿಸಿದ್ದಾರೆ.

ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮಂದಿ ಆರೋಪಿಗಳನ್ನು ಟಿ.ನರಸೀಪುರ ಪೊಲೀಸರು ಬಂಧಿಸಿದ್ದಾರೆ.

Spread the love

ಮೈಸೂರು: ಟಿ.ನರಸೀಪುರದಲ್ಲಿ ನಡೆದ ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮಂದಿ ಆರೋಪಿಗಳನ್ನು ಟಿ.ನರಸೀಪುರ ಪೊಲೀಸರು ಬಂಧಿಸಿದ್ದಾರೆ.

ಭಾನುವಾರ ಸಂಜೆ ಟಿ.ನರಸೀಪುರ ಹೊರವಲಯದಲ್ಲಿ ಯುವ ಬ್ರಿಗೇಡ್​ನ ಸಕ್ರಿಯ ಸದಸ್ಯ ವೇಣುಗೋಪಾಲ್ ನಾಯಕ್ ಎಂಬುವರನ್ನು ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಈ ಸಂಬಂಧ ಟಿ.ನರಸೀಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಆರೋಪಿಗಳ ಬಂಧನಕ್ಕೆ ಡಿವೈಎಸ್ಪಿ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು.

ಈ ತಂಡ ಸೋಮವಾರ ಬೆಳಗ್ಗೆ ಪ್ರಮುಖ ಆರೋಪಿಗಳಾದ ಮಣಿಕಂಠ ಹಾಗೂ ಸಂದೇಶ್ ಎಂಬುವರನ್ನು ಬಂಧಿಸಲಾಗಿದೆ. ಇನ್ನುಳಿದ ನಾಲ್ವರು ಆರೋಪಿಗಳಾದ ಹ್ಯಾರಿಸ್, ಶಂಕರೇಗೌಡ, ಅನಿಲ್ ನಾಯಕ್ ಹಾಗೂ ಮಂಜು ಎಂಬುವರು ತಲೆಮರೆಸಿಕೊಂಡಿದ್ದರು


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ