Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ / ಅಂತರಾಷ್ಟ್ರೀಯ ಐರನ್-ಮ್ಯಾನ್ ಸ್ಪರ್ಧೆಯಲ್ಲಿ ವಿಜೇತರಾದ ಸಿಪಿಐ ಶ್ರೀಶೈಲ ಬ್ಯಾಕೋಡ್ ಅವರಿಗೆ ಸತೀಶ್ ಜಾರಕಿಹೊಳಿ ಅವರು ಸತ್ಕರಿಸಿ ಅಭಿನಂದಿಸಿದರು.

ಅಂತರಾಷ್ಟ್ರೀಯ ಐರನ್-ಮ್ಯಾನ್ ಸ್ಪರ್ಧೆಯಲ್ಲಿ ವಿಜೇತರಾದ ಸಿಪಿಐ ಶ್ರೀಶೈಲ ಬ್ಯಾಕೋಡ್ ಅವರಿಗೆ ಸತೀಶ್ ಜಾರಕಿಹೊಳಿ ಅವರು ಸತ್ಕರಿಸಿ ಅಭಿನಂದಿಸಿದರು.

Spread the love

ಗೋಕಾಕ: ಖಜಕಿಸ್ತಾನದಲ್ಲಿ ನಡೆದ ಅಂತರಾಷ್ಟ್ರೀಯ ಐರನ್-ಮ್ಯಾನ್ ಸ್ಪರ್ಧೆಯಲ್ಲಿ ವಿಜೇತರಾದ ಸಿಪಿಐ ಶ್ರೀಶೈಲ ಬ್ಯಾಕೋಡ್ ಅವರಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಸತ್ಕರಿಸಿ ಅಭಿನಂದಿಸಿದರು.

ಅಂತರಾಷ್ಟ್ರೀಯ ಐರನ್ ಮ್ಯಾನ್ ಸ್ಪರ್ಧೆಯಲ್ಲಿ ಭಾಗವಹಿಸಿ 3.8 ಕಿ.ಮೀ ಈಜು, 180 ಕಿ. ಮೀ ಸೈಕ್ಲಿಂಗ್‍ ಹಾಗೂ 42 ಕೀ.ಮೀ. ಓಟವನ್ನು ​​​ 14 ಗಂಟೆ 30 ನಿಮಿಷದಲ್ಲಿ ಪೂರ್ತಿಗೊಳಿಸಿ ಅಂತರರಾಷ್ಟ್ರೀಯ ಐರನ್ ಮ್ಯಾನ್ ಆಗಿ ಹೊರಹೊಮ್ಮಿದ್ದ ಸಿಪಿಐ ಶ್ರೀಶೈಲ ಬ್ಯಾಕೋಡ ಅವರನ್ನು ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಸತ್ಕರಿಸಿದರು.

ಜುಲೈ 2 ರಂದು ಖಜಕಿಸ್ತಾನ ದೇಶದ ರಾಜಧಾನಿ ಆಸ್ತಾನದಲ್ಲಿ ನಡೆದ ಅಂತರಾಷ್ಟ್ರೀಯ ಐರನ್ ಮ್ಯಾನ್ ಸ್ಪರ್ಧೆ ಆಯೋಜಿಸಲಾಗಿತ್ತು. 3.8 ಕಿ.ಮೀ ಈಜು, 180 ಕಿ. ಮೀ ಸೈಕ್ಲಿಂಗ್‍ ಹಾಗೂ 42 ಕೀ.ಮೀ. ಓಟವನ್ನು ​​​ 14 ಗಂಟೆ 30 ನಿಮಿಷದಲ್ಲಿ ಪೂರ್ಣಗೊಳಿಸಿ ಅಂತರರಾಷ್ಟ್ರೀಯ ಐರನ್ ಮ್ಯಾನ್​​ ಸಿಪಿಐ ಶ್ರೀಶೈಲ ಬ್ಯಾಕೋಡ್ ಅವರು ಸಾಧನೆ ಮಾಡಿದ್ದಾರೆ. ಸತತ ಪರಿಶ್ರಮದಿಂದ ಸಾಧನೆ ಮಾಡಿದ ಸಿಪಿಐ ಶ್ರೀಶೈಲ ಬ್ಯಾಕೋಡ್ ಅವರಿಗೆ ಪೊಲೀಸ್‌ ಇಲಾಖೆ ಅಧಿಕಾರಿ, ಸಿಬ್ಬಂದಿ ಅವರು ಅಭಿನಂದನೆ ಸಲ್ಲಿಸಿದರು.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ