Breaking News

ಸಂತೋಷ್ ಲಾಡ್ ಅವರನ್ನು ಸನ್ಮಾನಿಸಿ ಗೌರವಿಸಿದ ಧಾರವಾಡ ಯುವ ಕಾಂಗ್ರೆಸ್ ಕಾರ್ಯಕರ್ತರು

Spread the love

ಧಾರವಾಡ : ಯುವ ಕಾಂಗ್ರೆಸ್ ಕಾರ್ಯಕರ್ತರು ಧಾರವಾಡ ನಗರದಲ್ಲಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನು ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಶಹರ ಅಧ್ಯಕ್ಷ ವಿನಯ ಬಾಬರ, ಕಾಂಗ್ರೆಸ್ ಕಾರ್ಯಕರ್ತರಾದ ಈಶ್ವರ ಹಂಚಿನಾಳ, ಕೃಷ್ಣಾ, ಶಿವು, ಮೈಲಾರ ಸೇರಿದಂತೆ ಹಲವರು ಇದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ