Breaking News

ಡಿಸಿಸಿ ಬ್ಯಾಂಕ್  ಚುನಾವಣೆ  ಯಾವುದೇ ಪಕ್ಷದ ಆಧಾರಿತವಲ್ಲ, ಬದಲಾಗಿ ಕೆಲವರ  ವೈಯಕ್ತಿಕವಾಗಿ ಮೂರು ಸ್ಥಾನಗಳಿಗೆ ಸ್ಪರ್ಧೆ ನಡೆಯುತ್ತಿದೆ:ಸತೀಶ ಜಾರಕಿಹೊಳಿ

Spread the love

ಗೋಕಾಕ:  ಡಿಸಿಸಿ ಬ್ಯಾಂಕ್  ಚುನಾವಣೆ  ಯಾವುದೇ ಪಕ್ಷದ ಆಧಾರಿತವಲ್ಲ, ಬದಲಾಗಿ ಕೆಲವರ  ವೈಯಕ್ತಿಕವಾಗಿ ಮೂರು ಸ್ಥಾನಗಳಿಗೆ ಸ್ಪರ್ಧೆ ನಡೆಯುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ  ಹೇಳಿದ್ದಾರೆ.

ನಗರದಲ್ಲಿ ತಮ್ಮ ಕಚೇರಿಯಲ್ಲಿ ಇಂದು ಮಾತನಾಡಿದ ಅವರು, ಈಗಾಗಲೇ ಸಂಘ- ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಿದವರು  ಅವಿರೋಧವಾಗಿ  ಆಯ್ಕೆಯಾಗಿದೆ. ಮೂರಕ್ಕೆ ಚುನಾವಣೆ ನಡೆಯುತ್ತಿದೆ.  ಅದು ಅವರವರ   ವೈಯಕ್ತಿಕವಾಗಿದೆ ಎಂದಷ್ಟೇ ಹೇಳಿದರು.

ಕರ್ನಾಟಕದಲ್ಲಿ  ಕನ್ನಡ-ಮರಾಠಿ ಸಮಸ್ಯೆ ಇಲ್ಲ:

ಹಾದಿ ಬೀದಿಯಲ್ಲಿ  ನಿಂತು ಮನವಿ ಕೊಟ್ಟರೆ  ಏನು ಆಗದು.   ಕೆಲವು ಜನರು ತಮ್ಮ ರಾಜಕೀಯ  ಸ್ವಾರ್ಥಕ್ಕೆ ಗಡಿ ವಿವಾದ ಬಳಸಿಕೊಳ್ಳುತ್ತಿದ್ದಾರೆ. ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದ ಈಗಾಗಲೇ ಬಗೆಹರಿದಿದೆ. ಕರ್ನಾಟಕದಲ್ಲಿ ಕನ್ನಡ- ಮರಾಠಿ ಸಮಸ್ಯೆಯೇ ಇಲ್ಲ,  ನಾವೆಲ್ಲ ಒಂದಾಗಿದ್ದೇವೆ ಎಂದು ಎಂಇಎಸ್ ಪುಂಡರಿಗೆ ತೀರುಗೇಟು ನೀಡಿದರು


Spread the love

About Laxminews 24x7

Check Also

ಅಥಣಿ ನಗರದ ಪ್ರವಾಸಿ ಮಂದಿರದಲ್ಲಿ ಇಂದು ಸಾರ್ವಜನಿಕರ ಅಹವಾಲು ಆಲಿಸಿ, ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ

Spread the love ಅಥಣಿ ನಗರದ ಪ್ರವಾಸಿ ಮಂದಿರದಲ್ಲಿ ಇಂದು ಸಾರ್ವಜನಿಕರ ಅಹವಾಲು ಆಲಿಸಿ, ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ