Breaking News

ಅಂತರ್ಜಲ ಮರುಪೂರಣ ಆಗಬೇಕಾದ್ರೆ ಅದಕ್ಕೆ ಕೆರೆಗಳು ಬೇಕೇ ಬೇಕು

Spread the love

ಧಾರವಾಡ: ಅಂತರ್ಜಲ ಮರುಪೂರಣ ಆಗಬೇಕಾದ್ರೆ ಅದಕ್ಕೆ ಕೆರೆಗಳು ಬೇಕೇ ಬೇಕು.

ಪ್ರತಿ ಮಳೆಗಾಲ ಬಂದಾಗ ಕೆರೆಗಳು ತನ್ನೆಲ್ಲ ಜಾಗ ಆಕ್ರಮಿಸಿ ಮೈತುಂಬ ತುಂಬಿಕೊಳ್ಳಬೇಕು. ಅಷ್ಟೇ ತುಂಬಿ ತುಳುಕಿ ಕೋಡಿ ಹರಿಯಬೇಕು.

ಹೀಗೆ ಮೈದುಂಬಿ ಕೋಡಿ ಹರಿಯುತ್ತಿರೋ ಈ ಕೆರೆ ಧಾರವಾಡ ತಾಲೂಕಿನ ನರೇಂದ್ರ ಗ್ರಾಮದ ಅಂಚಿನಲ್ಲಿದೆ. ಸುತ್ತಲೂ ಹಸಿರ ಸಿರಿಯ ಗುಡ್ಡದ ನಡುವೆ ವಿಶಾಲವಾದ ಕೆರೆ. ಈ ಕೆರೆಯ ಎರಡು ಕಡೆಯಲ್ಲಿ ಕೋಡಿ ಹರಿಯುತ್ತೆ. ಪ್ರತಿ ಸಲ ಮಳೆಗಾಲ ಬಂದಾಗ ಇಷ್ಟು ಸುಂದರವಾಗಿ ಕಾಣುತ್ತೆ.

ಗ್ರಾಮಸ್ಥರು ನಿನ್ನೆ ಗುರುವಾರವಷ್ಟೇ ಈ ಕೆರೆಗೆ ಭಕ್ತಿಯ ಬಾಗಿನ ಅರ್ಪಿಸಿದ್ದಾರೆ. ಕೆರೆ ಕೋಡಿ ಬಿದ್ದಿದ್ದನ್ನು ಕಂಡ ನರೇಂದ್ರ ಗ್ರಾಮದ ಜನತೆ
ಸಂಭ್ರಮ ಪಟ್ಟಿದ್ದಾರೆ.


Spread the love

About Laxminews 24x7

Check Also

ಏರ್​ಗನ್​ನಿಂದ ಹಾರಿದ ಗುಂಡು: ಶಿರಸಿಯಲ್ಲಿ 9 ವರ್ಷದ ಬಾಲಕ ಸಾವು

Spread the love ಶಿರಸಿ(ಉತ್ತರಕನ್ನಡ): ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಬಾಲಕನ ಕೈಯ್ಯಿಂದ ಏರ್​ಗನ್​ ಗುಂಡು ಹಾರಿ ಇನ್ನೊಂದು ಬಾಲಕ ಮೃತಪಟ್ಟ ಹೃದಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ