Breaking News

ಅಂತರ್ಜಲ ಮರುಪೂರಣ ಆಗಬೇಕಾದ್ರೆ ಅದಕ್ಕೆ ಕೆರೆಗಳು ಬೇಕೇ ಬೇಕು

Spread the love

ಧಾರವಾಡ: ಅಂತರ್ಜಲ ಮರುಪೂರಣ ಆಗಬೇಕಾದ್ರೆ ಅದಕ್ಕೆ ಕೆರೆಗಳು ಬೇಕೇ ಬೇಕು.

ಪ್ರತಿ ಮಳೆಗಾಲ ಬಂದಾಗ ಕೆರೆಗಳು ತನ್ನೆಲ್ಲ ಜಾಗ ಆಕ್ರಮಿಸಿ ಮೈತುಂಬ ತುಂಬಿಕೊಳ್ಳಬೇಕು. ಅಷ್ಟೇ ತುಂಬಿ ತುಳುಕಿ ಕೋಡಿ ಹರಿಯಬೇಕು.

ಹೀಗೆ ಮೈದುಂಬಿ ಕೋಡಿ ಹರಿಯುತ್ತಿರೋ ಈ ಕೆರೆ ಧಾರವಾಡ ತಾಲೂಕಿನ ನರೇಂದ್ರ ಗ್ರಾಮದ ಅಂಚಿನಲ್ಲಿದೆ. ಸುತ್ತಲೂ ಹಸಿರ ಸಿರಿಯ ಗುಡ್ಡದ ನಡುವೆ ವಿಶಾಲವಾದ ಕೆರೆ. ಈ ಕೆರೆಯ ಎರಡು ಕಡೆಯಲ್ಲಿ ಕೋಡಿ ಹರಿಯುತ್ತೆ. ಪ್ರತಿ ಸಲ ಮಳೆಗಾಲ ಬಂದಾಗ ಇಷ್ಟು ಸುಂದರವಾಗಿ ಕಾಣುತ್ತೆ.

ಗ್ರಾಮಸ್ಥರು ನಿನ್ನೆ ಗುರುವಾರವಷ್ಟೇ ಈ ಕೆರೆಗೆ ಭಕ್ತಿಯ ಬಾಗಿನ ಅರ್ಪಿಸಿದ್ದಾರೆ. ಕೆರೆ ಕೋಡಿ ಬಿದ್ದಿದ್ದನ್ನು ಕಂಡ ನರೇಂದ್ರ ಗ್ರಾಮದ ಜನತೆ
ಸಂಭ್ರಮ ಪಟ್ಟಿದ್ದಾರೆ.


Spread the love

About Laxminews 24x7

Check Also

ಹುಡುಗಿಯರನ್ನ ಇಟ್ಕೊಂಡು ದಂಧೆ ನಡೆಸ್ತಿದ್ದ ನಟೋರಿಯಸ್ ಪಿಂಪ್ ಬಂಧನ

Spread the loveಬೆಂಗಳೂರು: ಹುಡುಗಿಯರನ್ನ ಇಟ್ಟುಕೊಂಡು ದಂಧೆ ನಡೆಸುತ್ತಿದ್ದ ನಟೋರಿಯಸ್ ಪಿಂಪ್‌ ಒಬ್ಬನನ್ನ ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಚೇತನ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ