Breaking News
Home / ಜಿಲ್ಲೆ / ಮೈಸೂರ್ / ಸಿದ್ದರಾಮಯ್ಯ ಮನೆಯಿಂದ ಹಣ ತಂದು ಕೊಟ್ಟಿಲ್ಲ: ಎಸ್.ಟಿ ಸೋಮಶೇಖರ್

ಸಿದ್ದರಾಮಯ್ಯ ಮನೆಯಿಂದ ಹಣ ತಂದು ಕೊಟ್ಟಿಲ್ಲ: ಎಸ್.ಟಿ ಸೋಮಶೇಖರ್

Spread the love

ಮೈಸೂರು: ರಾಜರಾಜೇಶ್ವರಿ ನಗರದ ಉಪಚುನಾವಣೆಯಲ್ಲಿ ಶೇ.100 ರಷ್ಟು ಮುನಿರತ್ನ ಗೆಲ್ಲುತ್ತಾರೆ. ಆರ್‍ಆರ್ ನಗರ ಕ್ಷೇತ್ರವನ್ನು ಮುನಿರತ್ನ ಅಭಿವೃದ್ಧಿ ಮಾಡಿದ್ದಾರೆ. ಸಿದ್ದರಾಮಯ್ಯ ಅವರ ಮನೆಯಿಂದ ಕ್ಷೇತ್ರದ ಅಭಿವೃದ್ಧಿಗೆ ಹಣ ಕೊಟ್ಟಿಲ್ಲ ಎಂದು ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ಕಿಡಿಕಾರಿದರು.

ನಗರದ ಅರಮನೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಆದಾಯ ಹೆಚ್ಚಿದೆ. ಹೀಗಾಗಿ ಅಭಿವೃದ್ಧಿ ಹಣ ಬಿಡುಗಡೆಯಾಗಿದೆ. ಬಜೆಟ್ ನಲ್ಲಿ ಕೊಟ್ಟ ಹಣವನ್ನು ಮುನಿರತ್ನ ಸರಿಯಾಗಿ ಅವರ ಕ್ಷೇತ್ರಕ್ಕೆ ಬಳಸಿದ್ದಾರೆ. ಕ್ಷೇತ್ರದ ಅಭಿವೃದ್ಧಿಗೆ ಸಿದ್ದರಾಮಯ್ಯ ಅವರ ಮನೆಯಿಂದ ಹಣ ತಂದು ಕೊಟ್ಟಿಲ್ಲ. ಲಾಕ್‍ಡೌನ್ ಸಮಯದಲ್ಲಿ ಕಾಂಗ್ರೆಸ್ ನವರು ಒಂದು ಗ್ಲಾಸ್ ನೀರೂ ಕೊಟ್ಟಿಲ್ಲ ಎಂದು ಹರಿಹಾಯ್ದರು. ನಗರದ ಅರಮನೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಆದಾಯ ಹೆಚ್ಚಿದೆ. ಹೀಗಾಗಿ ಅಭಿವೃದ್ಧಿ ಹಣ ಬಿಡುಗಡೆಯಾಗಿದೆ. ಬಜೆಟ್ ನಲ್ಲಿ ಕೊಟ್ಟ ಹಣವನ್ನು ಮುನಿರತ್ನ ಸರಿಯಾಗಿ ಅವರ ಕ್ಷೇತ್ರಕ್ಕೆ ಬಳಸಿದ್ದಾರೆ. ಕ್ಷೇತ್ರದ ಅಭಿವೃದ್ಧಿಗೆ ಸಿದ್ದರಾಮಯ್ಯ ಅವರ ಮನೆಯಿಂದ ಹಣ ತಂದು ಕೊಟ್ಟಿಲ್ಲ. ಲಾಕ್‍ಡೌನ್ ಸಮಯದಲ್ಲಿ ಕಾಂಗ್ರೆಸ್ ನವರು ಒಂದು ಗ್ಲಾಸ್ ನೀರೂ ಕೊಟ್ಟಿಲ್ಲ ಎಂದು ಹರಿಹಾಯ್ದರು. 


Spread the love

About Laxminews 24x7

Check Also

ವರುಣಾ ಕ್ಷೇತ್ರದ ಸಿದ್ದರಾಮನ ಹುಂಡಿಯಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಗಲಾಟೆ ಬಗ್ಗೆ ಪ್ರತಾಪ್ ಸಿಂಹ ನಿಷ್ಪಕ್ಷಪಾತ ಚುನಾವಣೆಗೆ ಆಯೋಗ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.

Spread the love ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರದ ಸಿದ್ದರಾಮನ ಹುಂಡಿಯಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ನಡೆದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ