Breaking News
Home / ರಾಜಕೀಯ / ನೊಣಗಳ ಸಮಸ್ಯೆಗೆ ಮುಕ್ತಿ ನೀಡಲು ಗ್ರಾಮಗಳಿಗೆ ಭಾನುವಾರ ಔಷಧಿ ಸಿಂಪಡಣೆ

ನೊಣಗಳ ಸಮಸ್ಯೆಗೆ ಮುಕ್ತಿ ನೀಡಲು ಗ್ರಾಮಗಳಿಗೆ ಭಾನುವಾರ ಔಷಧಿ ಸಿಂಪಡಣೆ

Spread the love

ನೊಣಗಳ ಉಪಟಳದಿಂದ ಬೇಸತ್ತಿರುವ ದಾವಣಗೆರೆ ತಾಲೂಕಿನ ಹತ್ತೂರು ಗ್ರಾಮಕ್ಕೆ ತಕ್ಕಮಟ್ಟಿಗೆ ಮುಕ್ತಿ ಸಿಕ್ಕಂತಾಗಿದೆ.‌ ‘ದಾವಣಗೆರೆಯ ಗ್ರಾಮಗಳಲ್ಲಿ ಹೆಚ್ಚಾಯಿತು ನೊಣಗಳ ಉಪಟಳ ಆತಂಕದಲ್ಲಿ ಜನ’ ಶೀರ್ಷಿಕೆಯಡಿಯಲ್ಲಿ ಈಟಿವಿ ಭಾರತ್ ಜುಲೈ 29 ರಂದು ವರದಿ ಮಾಡಿತ್ತು.

ಸುದ್ದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಹೆಬ್ಬಾಳು ಗ್ರಾಮ ಪಂಚಾಯತಿ ಸಿಬ್ಬಂದಿ ನೊಣಗಳ ಸಮಸ್ಯೆಗೆ ಮುಕ್ತಿ ನೀಡಲು ಗ್ರಾಮಗಳಿಗೆ ಭಾನುವಾರ ಔಷಧಿ ಸಿಂಪಡಣೆ ಮಾಡಿದ್ದಾರೆ.

ಔಷಧಿ ಸಿಂಪಡಣೆ ಮಾಡಿದ್ರೆ ಕೆಲ ಹೊತ್ತು ಮಾತ್ರ ನೊಣಗಳ ಕಾಟ ದೂರವಾಗ್ಬಹುದು. ಆದರೆ ಈ ಸಮಸ್ಯೆಗೆ ಶಾಶ್ವತ ಮುಕ್ತಿ ಕಲ್ಪಿಸಬೇಕಾಗಿದೆ ಎಂಬುದು ಗ್ರಾಮಸ್ಥರ ಕೂಗಾಗಿದೆ..


Spread the love

About Laxminews 24x7

Check Also

ಬೈಲಹೊಂಗಲದಲ್ಲಿ ಇದ್ದಾರೆ ‘ಹತ್ತು ರೂಪಾಯಿ’ ಡಾಕ್ಟ್ರು

Spread the love ಬೈಲಹೊಂಗಲ: ಇದು ದುಬಾರಿ ಯುಗ. ಇಂದು ಬಹುತೇಕ ಖಾಸಗಿ ಆಸ್ಪತ್ರೆಗಳಲ್ಲಿ ವೈದ್ಯಕೀಯ ಶುಲ್ಕ ಜನರ ಕೈಸುಡುತ್ತಿದೆ. ಆದರೆ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ