Breaking News

ಭೀಮಾ ತೀರದಲ್ಲಿ ಮತ್ತೆ ಗುಂಡಿನ  ಸದ್ದುಮಹಾದೇವ ಭೈರಗೊಂಡ  ಮೇಲೆ ಫೈರಿಂಗ್

Spread the love

ವಿಜಯಪುರ:  ಭೀಮಾ ತೀರದಲ್ಲಿ ಮತ್ತೆ ಗುಂಡಿನ  ಸದ್ದು ಮೊಳಗಿದ್ದು, ಹಂತಕ  ಮಹಾದೇವ ಭೈರಗೊಂಡ  ಮೇಲೆ ದುಷ್ಕರ್ಮಿಗಳ ತಂಡ ಫೈರಿಂಗ್ ನಡೆಸಿದೆ. 

ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಕೆರೂರು ಬಳಿ  ಮಹಾದೇವ ಸಾಹುಕರ್ ಕಾರಿಗೆ ಟಿಪ್ಪರ್ ನಿಂದ ಡಿಕ್ಕಿ ಹೊಡೆಸಿ  ಬಳಿಕ  ದುಷ್ಕರ್ಮಿಗಳು  3-4 ಸುತ್ತು ಪೈರಿಂಗ್ ನಡೆಸಿದ್ದಾರೆ.  ಗುಂಡು ತಗುಲಿದ ಮಹಾದೇವ್ ಸಾಹುಕಾರ್ ತೀವ್ರ  ಗಾಯಗೊಂಡಿದ್ದು, ಆತನನ್ನು ವಿಜಯಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಡಚಣ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ.


Spread the love

About Laxminews 24x7

Check Also

ಕುರುಬಗಟ್ಟಿ ಗ್ರಾಮದಲ್ಲಿ ನೂತನವಾಗಿ ಸ್ಥಾಪಿಸಲಾದ ‘ಹಾಲು ಉತ್ಪಾದಕರ ಸಹಕಾರಿ ಸಂಘ’ದ ಉದ್ಘಾಟನಾ

Spread the love ಕುರುಬಗಟ್ಟಿ ಗ್ರಾಮದಲ್ಲಿ ನೂತನವಾಗಿ ಸ್ಥಾಪಿಸಲಾದ ‘ಹಾಲು ಉತ್ಪಾದಕರ ಸಹಕಾರಿ ಸಂಘ’ದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು, ಉದ್ಘಾಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ