Breaking News

ಬೆಳಗಾವಿ ಜಿಲ್ಲಾ ವಿಭಜನೆಯಾದರೆ ಬೈಲಹೊಂಗಲ ಜಿಲ್ಲೆಯಾಗಬೇಕು: ವಿಶ್ವನಾಥ್ ಪಾಟೀಲ್

Spread the love

ಬೆಳಗಾವಿ ಜಿಲ್ಲಾ ವಿಭಜನೆಯಾದರೆ ಬೈಲಹೊಂಗಲ ಜಿಲ್ಲೆಯಾಗಬೇಕು ಎಂದು ಮಾಜಿ ಶಾಸಕ ವಿಶ್ವನಾಥ್ ಪಾಟೀಲ್ ಹೇಳಿದ್ದಾರೆ

ಸತೀಶ್ ಜಾರಕಿಹೊಳಿ ಜಿಲ್ಲಾ ವಿಭಜನೆ ಹೇಳಿಕೆ ನೀಡಿದ ಬಳಿಕ ಬೈಲಹೊಂಗಲಯನ್ನು ಜಿಲ್ಲೆ ಮಾಡಬೇಕೆಂದು ಬೈಲಹೊಂಗಲದಲ್ಲಿ ಚರ್ಚೆ ಮತ್ತು ಹೋರಾಟಗಳು
ಹೆಚ್ಚುತ್ತಿರುವ ಹಿನ್ನೆಲೆ ನಗರದಲ್ಲಿ ಮಾತುನಾಡಿದ ಮಾಜಿ ಶಾಸಕ ವಿಶ್ವನಾಥ್ ಪಾಟೀಲ್ ,

ಮೊದಲನಿಂದಲೂ ಅಖಂಡ ಬೆಳೆಗಾವಿ ಗೊಸ್ಕರ ಹೋರಾಟ ಮಾಡಿಕೊಂಡು ಬಂದಿದ್ದೇನೆ , ಆದರೆ ಆಡಳಿತ ದೃಷ್ಟಿಯಿಂದ ಬೆಳಗಾವಿ ಜಿಲ್ಲಾ ವಿಭಜನೆಯಾದರೆ ಬೈಲಹೊಂಗಲ ಜೆಲ್ಲೆಯಾಗಬೇಕು ,

ಈ ಬಗ್ಗೆ ಬೈಲಹೊಂಗಲ ಜಿಲ್ಲಾ ಹೋರಾಟ ಸಮಿತಿ ಕೂಡ ಸಭೆ ನಡೆಸಿ ಹೋರಾಟ ಮಾಡಲು ನಿರ್ಧಸಿದ್ದೇವೆ ,

ಉಸ್ತುವಾರಿ ಸಚಿವರು ಎಲ್ಲಾ ಶಾಸಕರೊಂದಿಗೆ ಸಭೆ ನಡೆಸಿ ನಿರ್ಣಯ ಕೈಗೊಳ್ಳಬೇಕು ಎಂದರು .


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ