Breaking News

ಬೆಳಗಾವಿ ಜಿಲ್ಲಾ ವಿಭಜನೆಯಾದರೆ ಬೈಲಹೊಂಗಲ ಜಿಲ್ಲೆಯಾಗಬೇಕು: ವಿಶ್ವನಾಥ್ ಪಾಟೀಲ್

Spread the love

ಬೆಳಗಾವಿ ಜಿಲ್ಲಾ ವಿಭಜನೆಯಾದರೆ ಬೈಲಹೊಂಗಲ ಜಿಲ್ಲೆಯಾಗಬೇಕು ಎಂದು ಮಾಜಿ ಶಾಸಕ ವಿಶ್ವನಾಥ್ ಪಾಟೀಲ್ ಹೇಳಿದ್ದಾರೆ

ಸತೀಶ್ ಜಾರಕಿಹೊಳಿ ಜಿಲ್ಲಾ ವಿಭಜನೆ ಹೇಳಿಕೆ ನೀಡಿದ ಬಳಿಕ ಬೈಲಹೊಂಗಲಯನ್ನು ಜಿಲ್ಲೆ ಮಾಡಬೇಕೆಂದು ಬೈಲಹೊಂಗಲದಲ್ಲಿ ಚರ್ಚೆ ಮತ್ತು ಹೋರಾಟಗಳು
ಹೆಚ್ಚುತ್ತಿರುವ ಹಿನ್ನೆಲೆ ನಗರದಲ್ಲಿ ಮಾತುನಾಡಿದ ಮಾಜಿ ಶಾಸಕ ವಿಶ್ವನಾಥ್ ಪಾಟೀಲ್ ,

ಮೊದಲನಿಂದಲೂ ಅಖಂಡ ಬೆಳೆಗಾವಿ ಗೊಸ್ಕರ ಹೋರಾಟ ಮಾಡಿಕೊಂಡು ಬಂದಿದ್ದೇನೆ , ಆದರೆ ಆಡಳಿತ ದೃಷ್ಟಿಯಿಂದ ಬೆಳಗಾವಿ ಜಿಲ್ಲಾ ವಿಭಜನೆಯಾದರೆ ಬೈಲಹೊಂಗಲ ಜೆಲ್ಲೆಯಾಗಬೇಕು ,

ಈ ಬಗ್ಗೆ ಬೈಲಹೊಂಗಲ ಜಿಲ್ಲಾ ಹೋರಾಟ ಸಮಿತಿ ಕೂಡ ಸಭೆ ನಡೆಸಿ ಹೋರಾಟ ಮಾಡಲು ನಿರ್ಧಸಿದ್ದೇವೆ ,

ಉಸ್ತುವಾರಿ ಸಚಿವರು ಎಲ್ಲಾ ಶಾಸಕರೊಂದಿಗೆ ಸಭೆ ನಡೆಸಿ ನಿರ್ಣಯ ಕೈಗೊಳ್ಳಬೇಕು ಎಂದರು .


Spread the love

About Laxminews 24x7

Check Also

ಕಬ್ಬಿಗೆ ₹3300 ದರ – ವಿಜಯಪುರದಲ್ಲಿ ಗೊಂದಲ: ಸಚಿವ ಎಂ.ಬಿ. ಪಾಟೀಲ್ ಸ್ಪಷ್ಟನೆ*

Spread the loveಕಬ್ಬಿಗೆ ₹3300 ದರ – ವಿಜಯಪುರದಲ್ಲಿ ಗೊಂದಲ: ಸಚಿವ ಎಂ.ಬಿ. ಪಾಟೀಲ್ ಸ್ಪಷ್ಟನೆ* ರಾಜ್ಯ ಸರ್ಕಾರ ಕಬ್ಬಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ