Home / ರಾಜಕೀಯ / ಉಚಿತ ರಕ್ತ ತಪಾಸನೆ ರಾಮತೀರ್ಥ ನಗರ ಸಿದ್ಧಿವಿನಾಯಕ ಮಂಡಳಿಯಿಂದ

ಉಚಿತ ರಕ್ತ ತಪಾಸನೆ ರಾಮತೀರ್ಥ ನಗರ ಸಿದ್ಧಿವಿನಾಯಕ ಮಂಡಳಿಯಿಂದ

Spread the love

ರಾಮತೀರ್ಥ ನಗರದಲ್ಲಿ ಬೆಳಗಿನ ಜಾವ, ಪರಿಸರ ಪ್ರೇಮಿ ವೇದಿಕೆ ಹಾಗೂ ಸಿದ್ಧಿವಿನಾಯಕ ಮಂಡಳಿಯಿಂದ, ವಿಭಿನ್ನ ಸತ್ಕಾರ ರಕ್ತ ತಪಾಸನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು

ರಾಮತೀರ್ಥ ನಗರದಲ್ಲಿ ಬೆಳಗಿನ ಜಾವ, ಪರಿಸರ ಪ್ರೇಮಿ ವೇದಿಕೆ ಹಾಗೂ ಸಿದ್ಧಿವಿನಾಯಕ ಮಂಡಳಿಯಿಂದ, ವಿಭಿನ್ನ ಸತ್ಕಾರ ರಕ್ತ ತಪಾಸನೆ ಕಾರ್ಯಕ್ರಮ

ಸಸಿ ನೆಡುವ ಮತ್ತು ಉಚಿತ ರಕ್ತ ತಪಾಸನೆ ವಿಭಿನ್ನ ಸತ್ಕಾರ ಕಾರ್ಯಕ್ರಮ ಗಣೇಶ್ ಸರ್ಕಲ್ ಹತ್ತಿರ ನೆರವೇರಿತು ಹಿರಿಯರಾದ ಡಾ. ಬಿದರಿ ಶ್ರೀ ಸಾಲಿಮಠ,  CS ಬಿಡ್ನಾಳ  MT ಪಾಟೀಲ, ಚನಗೌಡರ್ ಶ್ರೀ ಕುಲಕರ್ಣಿ ಶ್ರೀ ಹಿರೇಮಠ್ ಮತ್ತು ಹಿರಿಯರ ಸಮ್ಮುಖದಲ್ಲಿ ಪಾರಿಜಾತ ಗಿಡವನ್ನು ನೀಡಿ ಸತ್ಕರಿಸಲಾಯಿತು

 


Spread the love

About Laxminews 24x7

Check Also

ಅಧಿಕಾರಿಗಳ ಭರವಸೆ: ಧರಣಿ ಅಂತ್ಯ.

Spread the love ರಾಮದುರ್ಗ: ಗ್ರಾಮ ಪಂಚಾಯ್ತಿಗಳಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಹಣವನ್ನು ಸಂಬಂಧಿಸಿದ ಅಧಿಕಾರಿಗಳಿಂದ ಸರ್ಕಾರಕ್ಕೆ ಭರಿಸುವ ಭರವಸೆಯನ್ನು ತಾಲ್ಲೂಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ