Breaking News

ಶಾಹಪೂರ ನಗರದ ನಿವಾಸಿಯಾಗಿದ್ದ ಗೋಪಾಲ ರೋಹಿದಾಸ ಹೊನಗೆಕರ ಹೃದಯಘಾತದಿಂದ ಇಂದು ನಿಧನ

Spread the love

ಶಾಹಪೂರ ನಗರದ ನಿವಾಸಿಯಾಗಿದ್ದ ಗೋಪಾಲ ರೋಹಿದಾಸ ಹೊನಗೆಕರ ಹೃದಯಘಾತದಿಂದ ಇಂದು ನಿಧನರಾದರು.

ಇಂದು ಹೃದಯಘಾತದಿಂದ ಶಾಹಪೂರ ನಗರದ ನಿವಾಸಿ ಗೋಪಾಲ ರೋಹಿದಾಸ ಹೊನಗೆಕರ ಯವರು ನಿಧನರಾಗಿದ್ದಾರೆ ,ಮೃತರು ಹೆಂಡತಿ ,ಇಬ್ಬರು ಮಕ್ಕಳು, ತಂದೆ ತಾಯಿಗಳು ಸಹೋದರ ಸಹೋದರಿಯನ್ನು ಅಗಲಿದ್ದಾರೆ

ಮೃತರನ್ನ ಆತ್ಮಕ್ಕೆ ಶಾಂತಿ ಸಿಗಲೇಂದು ಹೊನಗೆಕರ ಕುಟುಂಬಸ್ಥರು ಪ್ರಾರ್ಥಿಸಿದ್ದಾರೆ , ಇನ್ನೂ ಮೃತನ ಪುಣ್ಯತಿಥಿ ಕಾರ್ಯಕ್ರವನ್ನು ಆ.23 ರಂದು ನೇರವೇರಿಸುವುದಾಗಿ ಗುರು ಹಿರಿಯರು ತಿಳಿಸಿದ್ದಾರೆ


Spread the love

About Laxminews 24x7

Check Also

ಮಾಳಮಾರುತಿ ಪೊಲೀಸ್ ಠಾಣೆಯ ಸಿಪಿಐ ಜೆ.ಎಂ.ಕಾಲೆಮಿರ್ಚಿ ಪುಂಡ ಎಂಇಎಸ್ ಮುಖಂಡನ ಜೊತೆಗೆ ಸೆಲ್ಪಿ

Spread the loveಕರ್ನಾಟಕ‌ ರಾಜ್ಯೋತ್ಸವದಲ್ಲಿ ಕರಾಳ ದಿನಾಚರಣೆ ಮಾಡಲು ಎಂಇಎಸ್ ಗೆ ಅನುಮತಿ ಕೊಡುವುದಿಲ್ಲ ಎಂದು ರಾತ್ರೋರಾತ್ರಿ ಈ‌ ಮೊದಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ