Breaking News

ಶಾಹಪೂರ ನಗರದ ನಿವಾಸಿಯಾಗಿದ್ದ ಗೋಪಾಲ ರೋಹಿದಾಸ ಹೊನಗೆಕರ ಹೃದಯಘಾತದಿಂದ ಇಂದು ನಿಧನ

Spread the love

ಶಾಹಪೂರ ನಗರದ ನಿವಾಸಿಯಾಗಿದ್ದ ಗೋಪಾಲ ರೋಹಿದಾಸ ಹೊನಗೆಕರ ಹೃದಯಘಾತದಿಂದ ಇಂದು ನಿಧನರಾದರು.

ಇಂದು ಹೃದಯಘಾತದಿಂದ ಶಾಹಪೂರ ನಗರದ ನಿವಾಸಿ ಗೋಪಾಲ ರೋಹಿದಾಸ ಹೊನಗೆಕರ ಯವರು ನಿಧನರಾಗಿದ್ದಾರೆ ,ಮೃತರು ಹೆಂಡತಿ ,ಇಬ್ಬರು ಮಕ್ಕಳು, ತಂದೆ ತಾಯಿಗಳು ಸಹೋದರ ಸಹೋದರಿಯನ್ನು ಅಗಲಿದ್ದಾರೆ

ಮೃತರನ್ನ ಆತ್ಮಕ್ಕೆ ಶಾಂತಿ ಸಿಗಲೇಂದು ಹೊನಗೆಕರ ಕುಟುಂಬಸ್ಥರು ಪ್ರಾರ್ಥಿಸಿದ್ದಾರೆ , ಇನ್ನೂ ಮೃತನ ಪುಣ್ಯತಿಥಿ ಕಾರ್ಯಕ್ರವನ್ನು ಆ.23 ರಂದು ನೇರವೇರಿಸುವುದಾಗಿ ಗುರು ಹಿರಿಯರು ತಿಳಿಸಿದ್ದಾರೆ


Spread the love

About Laxminews 24x7

Check Also

ಮನೆಗಳ ಕರ ಸುಲಾತಿಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಕಾಗವಾಡ ತಾಲೂಕ ಪ್ರಥಮ ಸ್ಥಾನ.

Spread the loveಬೆಳಗಾವಿ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ 15 ತಾಲೂಕಿನ ತಾಲೂಕಾ ಪಂಚಾಯಿತಿಗಳ ಪೈಕಿ ಕಾಗವಾಡ ತಾಲೂಕ ಪಂಚಾಯಿತಿ ವತಿಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ