Home / ಜಿಲ್ಲೆ / ಬೆಳಗಾವಿ / ಶಾಹಪೂರ ನಗರದ ನಿವಾಸಿಯಾಗಿದ್ದ ಗೋಪಾಲ ರೋಹಿದಾಸ ಹೊನಗೆಕರ ಹೃದಯಘಾತದಿಂದ ಇಂದು ನಿಧನ

ಶಾಹಪೂರ ನಗರದ ನಿವಾಸಿಯಾಗಿದ್ದ ಗೋಪಾಲ ರೋಹಿದಾಸ ಹೊನಗೆಕರ ಹೃದಯಘಾತದಿಂದ ಇಂದು ನಿಧನ

Spread the love

ಶಾಹಪೂರ ನಗರದ ನಿವಾಸಿಯಾಗಿದ್ದ ಗೋಪಾಲ ರೋಹಿದಾಸ ಹೊನಗೆಕರ ಹೃದಯಘಾತದಿಂದ ಇಂದು ನಿಧನರಾದರು.

ಇಂದು ಹೃದಯಘಾತದಿಂದ ಶಾಹಪೂರ ನಗರದ ನಿವಾಸಿ ಗೋಪಾಲ ರೋಹಿದಾಸ ಹೊನಗೆಕರ ಯವರು ನಿಧನರಾಗಿದ್ದಾರೆ ,ಮೃತರು ಹೆಂಡತಿ ,ಇಬ್ಬರು ಮಕ್ಕಳು, ತಂದೆ ತಾಯಿಗಳು ಸಹೋದರ ಸಹೋದರಿಯನ್ನು ಅಗಲಿದ್ದಾರೆ

ಮೃತರನ್ನ ಆತ್ಮಕ್ಕೆ ಶಾಂತಿ ಸಿಗಲೇಂದು ಹೊನಗೆಕರ ಕುಟುಂಬಸ್ಥರು ಪ್ರಾರ್ಥಿಸಿದ್ದಾರೆ , ಇನ್ನೂ ಮೃತನ ಪುಣ್ಯತಿಥಿ ಕಾರ್ಯಕ್ರವನ್ನು ಆ.23 ರಂದು ನೇರವೇರಿಸುವುದಾಗಿ ಗುರು ಹಿರಿಯರು ತಿಳಿಸಿದ್ದಾರೆ


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ