Breaking News

ಗಾಂಜಾ ಮತ್ತಿನಲ್ಲಿ ಅಪ್ರಾಪ್ತ ಬಾಲಕ ಚಾಕುವಿನಿಂದ ತನ್ನ ಚಿಕ್ಕಪ್ಪನನ್ನೇ ಇರಿದು ಕೊಲೆ ..

Spread the love

ಕೋಲಾರ: ಗಾಂಜಾ ಮತ್ತಿನಲ್ಲಿ ಅಪ್ರಾಪ್ತ ಬಾಲಕ ಚಾಕುವಿನಿಂದ ತನ್ನ ಚಿಕ್ಕಪ್ಪನನ್ನೇ ಇರಿದು ಕೊಲೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ.

ಜಿಲ್ಲೆಯ ಮಾಲೂರು ತಾಲೂಕಿನ ಬೆನ್ನಘಟ್ಟ ಗ್ರಾಮದಲ್ಲಿ ಘಟನೆ ನಡೆದಿದ್ದು, ತಮಿಳುನಾಡು ಗಡಿಯಲ್ಲಿ ಹೆಚ್ಚು ಸಿಗುವ ಗಾಂಜಾವನ್ನ ಅಪ್ಪ-ಮಗ ಹೊಡೆದಿದ್ದರು. ಈ ವೇಳೆ ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿಕೊಂಡಿದ್ದು, ಕುಡಿದ ಅಮಲಿನಲ್ಲಿ ಅಪ್ರಾಪ್ತ ಚಿಕ್ಕಪ್ಪ ವಿಜಯ್ ಕುಮಾರ್ ನನ್ನೇ ಕೊಲೆ ಮಾಡಿದ್ದಾನೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ