Breaking News
Home / ಜಿಲ್ಲೆ / ಬೆಳಗಾವಿ / ಅಥಣಿ / ರಾಜು ಕಾಗೆ ಇವರಿಗೆ ಅಥಣಿ ಜಿಲ್ಲಾ ಎಂದು ಘೋಷಣೆವಾಗಬೇಕು ಕಾರಣ ಸರ್ಕಾರಕ್ಕೆ ಒತ್ತಡ ಹಾಕಿರಿ ಎಂದು ಹೋರಾಟ ಸಮಿತಿ ವತಿಯಿಂದ ಉಗಾರದಲ್ಲಿ ಶಾಸಕರಿಗೆ ಮನವಿ

ರಾಜು ಕಾಗೆ ಇವರಿಗೆ ಅಥಣಿ ಜಿಲ್ಲಾ ಎಂದು ಘೋಷಣೆವಾಗಬೇಕು ಕಾರಣ ಸರ್ಕಾರಕ್ಕೆ ಒತ್ತಡ ಹಾಕಿರಿ ಎಂದು ಹೋರಾಟ ಸಮಿತಿ ವತಿಯಿಂದ ಉಗಾರದಲ್ಲಿ ಶಾಸಕರಿಗೆ ಮನವಿ

Spread the love

ಅಥಣಿ ಜಿಲ್ಲಾ ಹೋರಾಟ ಸಮಿತಿ ವತಿಯಿಂದ ಕಾಗವಾಡ ಶಾಸಕ ರಾಜು ಕಾಗೆ ಇವರಿಗೆ ಅಥಣಿ ಜಿಲ್ಲಾ ಎಂದು ಘೋಷಣೆವಾಗಬೇಕು ಕಾರಣ ಸರ್ಕಾರಕ್ಕೆ ಒತ್ತಡ ಹಾಕಿರಿ ಎಂದು ಹೋರಾಟ ಸಮಿತಿ ವತಿಯಿಂದ ಉಗಾರದಲ್ಲಿ ಶಾಸಕರಿಗೆ ಮನವಿ ಅರ್ಪಿಸಿದರು.

ರವಿವಾರ ರಂದು ಅಥಣಿ ತಾಲೂಕ ಹೋರಾಟ ಸಮಿತಿ ವತಿಯಿಂದ ಹೋರಾಟ ಸಮಿತಿಯ ಅಧ್ಯಕ್ಷ ಪ್ರಶಾಂತ್ ತೂಡಕರ್ ಇವರು ಖ್ಯಾತ ನ್ಯಾಯವಾದಿಗಳಾದ ಕೆ ಎಲ್ ಕುಂದರಗಿ, ದೇವೇಂದ್ರ ಬಿಸವಾಗರ್ ಇವರ ನೇತೃತ್ವದಲ್ಲಿ ಶಾಸಕ ರಾಜು ಕಾಗಿ ಇವರಿಗೆ ಮನವಿ ಅರ್ಪಿಸಿದರು.

ನ್ಯಾಯವಾದಿಗಳಾದ ಕೆ ಎಲ್ ಕುಂದರಗಿ ಮಾತನಾಡಿ ಕಳೆದ 5 ವರ್ಷಗಳಿಂದ ಅಥಣಿ ತಾಲೂಕಿಗೆ ಜಿಲ್ಲೆಯ ದರ್ಜೆ ನೀಡಿ ಜಿಲ್ಲಾ ಘೋಷಣೆ ಮಾಡಬೇಕೆಂದು ಬೇಡಿಕೆ ಸಲ್ಲಿಸಿ ನಿರಂತರವಾಗಿ ಹೋರಾಟ ಮಾಡುತ್ತಿದ್ದೇವೆ, ಬೆಳಗಾವಿ ಜಿಲ್ಲೆ ವಿಭಜನವಾದರೆ ಚಿಕ್ಕೋಡಿ, ಗೋಕಾಕ್,ಬೈಲಿಹೊಂಗಲ್ ಈ ಜಿಲ್ಲೆಗಳು ಘೋಷಣೆ ಆಗಬೇಕು ಎಂದು ಕೇಳುತ್ತಿದ್ದಾರೆ, ಆ ಕಾರಣ ಅಥಣಿ ಮತ್ತು ಕಾಗವಾಡ ಮತ ಕ್ಷೇತ್ರದ ಶಾಸಕರು ಅಥಣಿ ಜಿಲ್ಲೆ ಬೇಡಿಕೆ ಮಂಡಿಸಬೇಕೆಂದು ಕೇಳಿಕೊಂಡರು.


Spread the love

About Laxminews 24x7

Check Also

ಪಿಎಸ್‌ಐ ನೇಮಕಾತಿ ಹಗರಣ: ಐಪಿಎಸ್ ಅಧಿಕಾರಿ ಅಮೃತ್ ಪಾಲ್​ಗೆ ಷರತ್ತು ಬದ್ದ ಜಾಮೀನು

Spread the love ಪಿಎಸ್‌ಐ ನೇಮಕಾತಿ ಹಗರಣ ಸಂಬಂಧ ಹಿರಿಯ ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಅವರಿ​ಗೆ ಕರ್ನಾಟಕ ಹೈಕೋರ್ಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ