Breaking News
Home / ರಾಜಕೀಯ / ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನೂತನ ದಂಡಾಧಿಕಾರಿಯಾಗಿ ( ತಹಶೀಲ್ದಾರ ) ಯಾಗಿ ಸಂಚಿನಂದ ಕುಚನೋರ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನೂತನ ದಂಡಾಧಿಕಾರಿಯಾಗಿ ( ತಹಶೀಲ್ದಾರ ) ಯಾಗಿ ಸಂಚಿನಂದ ಕುಚನೋರ

Spread the love

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನೂತನ ದಂಡಾಧಿಕಾರಿಯಾಗಿ ( ತಹಶೀಲ್ದಾರ ) ಯಾಗಿ ಸಂಚಿನಂದ ಕುಚನೋರ

ಅಧಿಕಾರ ಸ್ವೀಕರಿಸಿದರು ಇವರಿಗೆ ಕರ್ನಾಟಕ ಕಾರ್ಯನಿರತಾ ಪತ್ರಕರ್ತರ ಧ್ವನಿ ಸಂಘಟನೆಯ ತಾಲೂಕು ಘಟಕದ ವತಿಯಿಂದ ಸನ್ಮಾನಿಸುವ

ಮೂಲಕ ಬೈಲಹೊಂಗಲ ತಾಲೂಕಿಗೆ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತಾ ಪತ್ರಕರ್ತರ

ಧ್ವನಿ ಸಂಘಟನೆಯ ಸರ್ವ ಸದಸ್ಯರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ