Breaking News

ರೇಷನ್ ಸರಿಯಾಗಿ ವಿತರಿಸುತ್ತಿಲ್ಲ ಎಂದು ಆರೋಪಿಸಿ ಗ್ರಾಮಸ್ಥರಿಂದ ಪ್ರತಿಭಟನೆ ನಡೆಸಿದ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ತಹಶಿಲ್ದಾರ ಕಚೇರಿ ಎದುರು ನಡೆದಿದೆ.ಸಿಂದಗಿ ತಾಲೂಕಿನ ಹಂದಿಗನೂರ ಗ್ರಾಮಸ್ಥರು ಅಹೋರಾತ್ರಿ ಪ್ರತಿಭಟನೆ ನಡೆಸಿದ್ದು, ಅಕ್ಕಿ ಸರಿಯಾಗಿ ವಿತರಣೆ ಮಾಡಲ್ಲ ಜೊತೆಗೆ ರೇಷನ್ ಅಂಗಡಿಯಲ್ಲಿ ಮರ್ಯಾದೆ ಕೊಟ್ಟು ಮಾತನಾಡಲ್ಲ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದರು. ಅಂಗಡಿ ಮಾಲೀಕ ಸರಿಯಾಗಿ ರೇಷನ್ ವಿತರಣೆ ಮಾಡುವದಿಲ್ಲ,ಕೇಳಲು ಹೋದರೆ ಗಲಾಟೆ ಮಾಡುತ್ತಾರೆ ಅವರನ್ನು ಬದಲಿಸಿ ಬೇರೆಯವರಿಗೆ ರೇಷನ್ ಹಂಚಲು ಕೊಡಬೇಕು ಎಂದು ಸಿಂದಗಿ ತಹಶಿಲ್ದಾರ ಕಚೇರಿ ಎದುರು ಬಸವ್ವ ಡಾಂಗಿ ಮಾದ್ಯಮದವರನ್ನು ಉದ್ದೇಶಿಸಿ ಮಾತನಾಡುತ್ತಾ ಅಧಿಕಾರಿಗಳಿಗೆ ಮನವಿ ಮಾಡಿದರು.

Spread the love

ರೇಷನ್ ಸರಿಯಾಗಿ ವಿತರಿಸುತ್ತಿಲ್ಲ ಎಂದು ಆರೋಪಿಸಿ ಗ್ರಾಮಸ್ಥರಿಂದ ಪ್ರತಿಭಟನೆ ನಡೆಸಿದ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ತಹಶಿಲ್ದಾರ ಕಚೇರಿ ಎದುರು ನಡೆದಿದೆ.

ಸಿಂದಗಿ ತಾಲೂಕಿನ ಹಂದಿಗನೂರ ಗ್ರಾಮಸ್ಥರು ಅಹೋರಾತ್ರಿ ಪ್ರತಿಭಟನೆ ನಡೆಸಿದ್ದು, ಅಕ್ಕಿ ಸರಿಯಾಗಿ ವಿತರಣೆ ಮಾಡಲ್ಲ ಜೊತೆಗೆ ರೇಷನ್ ಅಂಗಡಿಯಲ್ಲಿ ಮರ್ಯಾದೆ ಕೊಟ್ಟು ಮಾತನಾಡಲ್ಲ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದರು. ಅಂಗಡಿ ಮಾಲೀಕ ಸರಿಯಾಗಿ ರೇಷನ್ ವಿತರಣೆ ಮಾಡುವದಿಲ್ಲ,

ಕೇಳಲು ಹೋದರೆ ಗಲಾಟೆ ಮಾಡುತ್ತಾರೆ ಅವರನ್ನು ಬದಲಿಸಿ ಬೇರೆಯವರಿಗೆ ರೇಷನ್ ಹಂಚಲು ಕೊಡಬೇಕು ಎಂದು ಸಿಂದಗಿ ತಹಶಿಲ್ದಾರ ಕಚೇರಿ ಎದುರು ಬಸವ್ವ ಡಾಂಗಿ ಮಾದ್ಯಮದವರನ್ನು ಉದ್ದೇಶಿಸಿ ಮಾತನಾಡುತ್ತಾ ಅಧಿಕಾರಿಗಳಿಗೆ ಮನವಿ ಮಾಡಿದರು.


Spread the love

About Laxminews 24x7

Check Also

ಜನವರಿ 15ರ ನಂತರ ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಚರ್ಚೆಯಾಗುವ ಸಾಧ್ಯತೆ : ಸಲೀಂ ಅಹ್ಮದ್

Spread the loveಹುಬ್ಬಳ್ಳಿ : ಜನವರಿ 15ರ ನಂತರ ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಚರ್ಚೆಯಾಗುವ ಸಾಧ್ಯತೆ ಇದೆ. ಅಂತಿಮವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ