Breaking News

ಆಟೋದಲ್ಲಿಯೇ ಪ್ರಾಣ ಬಿಟ್ಟ ವ್ಯಕ್ತಿ: ಸಾವಿನ ಸುತ್ತ ಹಲವು ಅನುಮಾನ

Spread the love

ಅನುಮಾನಸ್ಪದ ರೀತಿಯಲ್ಲಿ ಆಟೋದಲ್ಲಿ ವ್ಯಕ್ತಿಯ ಶವವೊಂದು ಪತ್ತೆಯಾಗಿರುವ ಘಟನೆ ವಿಜಯಪುರ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದಿದೆ.

ಗಾಂಧಿ ಎಂಬುವರು ಅನುಮಾನಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಅಲ್ಲದೇ, ಹಳೆಯ ಆಟೋದಲ್ಲಿ ವ್ಯಕ್ತಿಯ ಶವ ಸಿಕ್ಕಿದೆ.

ಆದ್ರೇ, ಇದು ಕೊಲೆಯೋ ಅಥವಾ ಸಹಜ ಸಾವೋ ಎನ್ನುವುದು ಪೊಲೀಸ ತನಿಖೆ ಬಳಿಕ ತಿಳಿದು ಬರಬೇಕಿದೆ.

ಗಾಂಧಿಚೌಕ್ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.


Spread the love

About Laxminews 24x7

Check Also

1200 ರೈತರ ಆತ್ಮಹತ್ಯೆ: ಕಾಂಗ್ರೆಸ್ ಆಡಳಿತದಲ್ಲಿ ರೈತರ ಜೀವಕ್ಕಿಲ್ಲ ಬೆಲೆ- ಪ್ರಹ್ಲಾದ್ ಜೋಶಿ

Spread the love ಬೆಂಗಳೂರು ಜುಲೈ 26: ರಾಜ್ಯದಲ್ಲಿ ಕಳೆದ 15 ತಿಂಗಳಲ್ಲಿ 1200ಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ