Breaking News

ಗೋಕಾಕ ಪ್ರತಿಭೆಗಳಿಗೆ ಗುಡ್ ನ್ಯೂಸ್; ಮತ್ತೆ ಸತೀಶ್ ಶುಗರ್ಸ್ ಅವಾರ್ಡ್ ಪ್ರಾರಂಭ

Spread the love

ಗೋಕಾಕ ಪ್ರತಿಭೆಗಳಿಗೆ ಗುಡ್ ನ್ಯೂಸ್; ಮತ್ತೆ ಸತೀಶ್ ಶುಗರ್ಸ್ ಅವಾರ್ಡ್ ಪ್ರಾರಂಭ.

ಗೋಕಾಕ : ಸತೀಶ್ ಶುಗರ್ಸ್ ಅವಾರ್ಡ್ ಪ್ರಾರಂಭ ಮಾಡುವುದಾಗಿ ಗೋಕಾಕ ಪ್ರತಿಭೆಗಳಿಗೆ ಗುಡ್ ನ್ಯೂಸ್; ಮತ್ತೆ ಸತೀಶ್ ಶುಗರ್ಸ್ ಅವಾರ್ಡ್ ಪ್ರಾರಂಭ.

ಗೋಕಾಕ : ಸತೀಶ್ ಶುಗರ್ಸ್ ಅವಾರ್ಡ್ ಪ್ರಾರಂಭ ಮಾಡುವುದಾಗಿ ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರು ತಿಳಿಸಿದ್ದಾರೆ.

ನವೆಂಬರ್ ತಿಂಗಳಲ್ಲಿ ಯಮಕನಮರಡಿ ಮತಕ್ಷೇತ್ರದಲ್ಲಿ, ಜನವರಿ ತಿಂಗಳಲ್ಲಿ ಗೋಕಾಕ ನಗರದಲ್ಲಿ ಸತೀಶ್ ಶುಗರ್ಸ್ ಅವಾರ್ಡ್ ಹಮ್ಮಿಕೊಳ್ಳಲಾಗುವುದು.
ಅದೇ ರೀತಿ ಬಾಡಿ ಬಿಲ್ಡಿಂಗ್ ಹಾಗೂ ಕ್ರೀಡಾಕೂಟದ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ಸತೀಶ್ ಜಾರಕಿಹೊಳಿ ಅವರು ತಿಳಿಸಿದ್ದಾರೆ ಸಚಿವರಾದ ಸತೀಶ ಜಾರಕಿಹೊಳಿ ಅವರು ತಿಳಿಸಿದ್ದಾರೆ.

ನವೆಂಬರ್ ತಿಂಗಳಲ್ಲಿ ಯಮಕನಮರಡಿ ಮತಕ್ಷೇತ್ರದಲ್ಲಿ, ಜನವರಿ ತಿಂಗಳಲ್ಲಿ ಗೋಕಾಕ ನಗರದಲ್ಲಿ ಸತೀಶ್ ಶುಗರ್ಸ್ ಅವಾರ್ಡ್ ಹಮ್ಮಿಕೊಳ್ಳಲಾಗುವುದು.
ಅದೇ ರೀತಿ ಬಾಡಿ ಬಿಲ್ಡಿಂಗ್ ಹಾಗೂ ಕ್ರೀಡಾಕೂಟದ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ಸತೀಶ್ ಜಾರಕಿಹೊಳಿ ಅವರು ತಿಳಿಸಿದ್ದಾರೆ


Spread the love

About Laxminews 24x7

Check Also

ಬೆಳಗಾವಿಯ ಡಾಕ್ಟರ್ ಶಿವಸ್ವಾಮಿ ಮುಡಿಗುಂಡ ಅವರಿಗೆ ‘ಕಾಚ್ ಸಮುದಾಯ ಚಾಂಪಿಯನ್ ಪ್ರಶಸ್ತಿ’ ಪ್ರದಾನ!

Spread the love ಬೆಳಗಾವಿಯ ಡಾಕ್ಟರ್ ಶಿವಸ್ವಾಮಿ ಮುಡಿಗುಂಡ ಅವರಿಗೆ ‘ಕಾಚ್ ಸಮುದಾಯ ಚಾಂಪಿಯನ್ ಪ್ರಶಸ್ತಿ’ ಪ್ರದಾನ! ಸಚಿವ ಶರಣ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ