Breaking News

ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಮೂವರು ಮಕ್ಕಳಿಗೆ ವಿಷ ಹಾಕಿ ತಂದೆ ಆತ್ಮಹತ್ಯೆ

Spread the love

ವಿಜಯಪುರ….  ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಮೂವರು ಮಕ್ಕಳಿಗೆ ವಿಷ ಹಾಕಿ ತಂದೆ ಆತ್ಮಹತ್ಯೆ ಯತ್ನಿಸಿದ ಪರಿಣಾಮ ಇಬ್ಬರು ಮಕ್ಕಳು ಸಾವನ್ನಪ್ಪಿದ ಅವಮಾನವೀಯ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇಬಾಡಿ ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ನಡೆದಿದೆ.

 

ಆಸ್ಪತ್ರೆಯಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ‌ ಶಾಂತಾ ಹಾಗೂ ರಾಯಣ್ಣ ಮೃತಪಟ್ಟಿರುವ ದುರ್ದೈವಿಗಳಾಗಿದ್ದಾರೆ. ಮಸಬಿನಾಳ ಗ್ರಾಮದ ನಿವಾಸಿ ಭೀರಣ್ಣ ಮಸಬಿನಾಳ ತನ್ನ ಹೆಂಡತಿ ಮನೆ ಬಿಟ್ಟು ಹೋಗಿದ್ದಾಳೆ ಎಂದು ತನ್ನ ಮೂವರು ಮಕ್ಕಳಿಗೆ ವಿಷ ಹಾಕಿದ್ದಾನೆ.

ಭೀರಣ್ಣ ಹಾಗೂ ಮಗ ಸಂಗಮೇಶ ಪ್ರಾಣಪಾಯದಿಂದ ಪಾರಾಗಿದ್ದಾರೆ‌ ಮನಗೂಳಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ