Breaking News

ವಿಶ್ವಕರ್ಮ ಜಯಂತಿ ನಿರ್ಲಕ್ಷ್ಯ ಬೇಡ ಅಸಮಾಧಾನ ವ್ಯಕ್ತಪಡಿಸಿದ

Spread the love

ಹುಕ್ಕೇರಿ : ವಿಶ್ವಕರ್ಮ ಮತ್ತು ಅಮರ ಶಿಲ್ಪಿ ಜಕನಾಚಾರಿ ಜಯಂತಿಯನ್ನು ಹುಕ್ಕೇರಿ ತಾಲೂಕಾ ಆಡಳಿತ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಹುಕ್ಕೇರಿ ನಗರದ ವಿಶ್ವಕರ್ಮ ಸಮಾಜದ ಮುಖಂಡರಾದ ರವೀಂದ್ರ ಬಡಿಗೇರ ಮತ್ತು ಕೆ ಬಿ ಬಡಿಗೇರ ಹಾಗೂ ಮೌನೇಶ ಪೊದ್ದಾರ ರವರು ಅಸಮಾಧಾನ ವ್ಯಕ್ತಪಡಿಸಿದರು

ಹುಕ್ಕೇರಿ ನಗರದ ತಾಲೂಕಾ ಆಡಳಿತ ಸೌಧದಲ್ಲಿ ಜರುಗಿದ ವಿಶ್ವಕರ್ಮ ಮತ್ತು ಶ್ರೀ ಕೃಷ್ಣ ಜನ್ಮ ದಿನಾಚಾರಣೆ ಕುರಿತು ಜರುಗಿದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಬಡಿಗೇರ ಸಮಾಜ ಮತ್ತು ಯಾದವ ಸಮಾಜದ ಮುಖಂಡರು ಸಲಹೆ ಸೂಚನೆ ನೀಡಿದರು.

ವೇದಿಕೆ ಮೇಲೆ ಗ್ರೇಡ 2 ತಹಸಿಲ್ದಾರ ಪ್ರಕಾಶ ಕಲ್ಲೋಳಿ ಮಾತನಾಡಿ ಪ್ರತಿ ವರ್ಷದಂತೆ ಶ್ರೀ ಕೃಷ್ಣ ಜನ್ಮ ದಿನಾಚಾರಣೆ ಮತ್ತು ವಿಶ್ವಕರ್ಮ ಜಯಂತಿಯನ್ನು ಸರ್ಕಾರದ ಮಟ್ಟದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವದು ಎಂದರು


Spread the love

About Laxminews 24x7

Check Also

ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಕುಸಿದ ಲಿಫ್ಟ್‌ – ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವು

Spread the loveಮಂಗಳೂರು: ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಲಿಫ್ಟ್‌ ಕುಸಿದು ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವನ್ನಪ್ಪಿರುವ ಘಟನೆ ಮಂಗಳೂರಿನ  ಕುಂಟಿಕಾನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ