Breaking News

ನಾವು ಮೇಕೆದಾಟು ಪಾದಯಾತ್ರೆ ಮಾಡುವಾಗ ಸಂಘಟನೆಗಳು ಬಿಜೆಪಿ & ದಳದವರು ಎಲ್ಲಿ ಹೋಗಿದ್ರಿ: ಡಿ ಕೆ ಶಿ

Spread the love

ನಾವು ಮೇಕೆದಾಟು ಪಾದಯಾತ್ರೆ ಮಾಡುವಾಗ ಸಂಘಟನೆಗಳು ಬಿಜೆಪಿ & ದಳದವರು ಎಲ್ಲಿ ಹೋಗಿದ್ರಿ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರು ಪ್ರಶ್ನಿಸಿದ್ದಾರೆ

 

ನಾವು ಕರ್ನಾಟಕದ ರೈತರ್ ಹಿತರಕ್ಷಣೆಗೆ ಏನು ಮಾಡಬೇಕು ಅದನ್ನು ಮಾಡಿದ್ದೇವೆ ಮೇಕೆದಾಟು ನೀರಿಗಾಗಿ ಯಾರು ಹೋರಾಟ ಮಾಡಿಲ್ಲ ನಾವು ಮಾಡುವಾಗ

ಸಂಘಟನೆಗಳು ಬಿಜೆಪಿ & ದಳದವರು ಎಲ್ಲಿ ಹೋಗಿದ್ರಿ ಇವರೆಲ್ಲ ಕಾವೇರಿ ಬಗ್ಗೆ ಮಾತನಾಡುತ್ತಿದ್ದಾರೆ ಯಾಕೆ ಮೇಕೆದಾಟು ಬಗ್ಗೆ ಮಾತನಾಡುತ್ತಿಲ್ಲ ನಮ್ಮ ಅಧಿಕಾರಿಗಳು ಕೋರ್ಟನಲ್ಲಿ ಚೆನ್ನಾಗಿ ವಾದ ಮಾಡಿದ್ದಾರೆ ನೀರಿನ ವಾಸ್ತವಾಂಶದ ಬಗ್ಗೆ ಮಾತನಾಡಿದ್ದಾರೆ ಬರ ವಿಚಾರವಾಗಿ ನಮ್ಮ ಸಚಿವರು ಸಂಪೂರ್ಣ ಚರ್ಚಿಸಿದ್ದಾರೆ ಎಂದರು


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ