ಗಣೇಶ ಮತ್ತು ಈದಮಿಲಾದ್ ಹಬ್ಬವನ್ನು ಶಾಂತತೆಯಿಂದ ಆಚರಿಸಿ

Spread the love

ಹುಕ್ಕೇರಿ ತಾಲೂಕಿನ ಯಮಕನಮರ್ಡಿ ಭಾಗದ ಸರಹದ್ದಿನಲ್ಲಿ ಗಣೇಶ ಮತ್ತು ಈದ ಮಿಲಾದ ಹಬ್ಬವನ್ನು ಹಿಂದೂ ಮುಸ್ಲಿಂ ಸಮಾಜದವರು ಭಾವಕ್ಯದಿಂದ ಆಚರಿಸ ಬೇಕು ಎಂದು ಯಮಕನಮರ್ಡಿ ಪೋಲಿಸ್ ಠಾಣೆಯ ಇನ್ಸಪೇಕ್ಟರ ರಮೇಶ ಛಾಯಾಗೋಳ ಹೇಳಿದರು.

ಅವರು ಇಂದು ಯಮಕನಮರ್ಡಿ ಪೋಲಿಸ್ ಠಾಣೆಯಲ್ಲಿ ಜರುಗಿದ ಶಾಂತತಾ ಸಭೆಯಲ್ಲಿ ಭಾಗವಹಿಸಿ ಮುಂಬರುವ ಸೆಪ್ಟೆಂಬರ್ 19 ರಿಂದ ಗಣೇಶ ಚತುರ್ಥಿ ಮತ್ತು 28 ರಂದು ಜರಗಲಿರುವ ಈದ ಮಿಲಾದ ಹಬ್ಬವನ್ನು ಹಿಂದೂ ಮುಸ್ಲಿಂ ಬಾಂಧವರು ಶ್ರದ್ದಾ ಭಕ್ತಿ ಯಿಂದ ಶಾಂತ ರಿತಿಯಲ್ಲಿ ಭಾವಕ್ಯದಿಂದ ಆಚರಿಸ ಬೇಕು ,

ಕಾನೂನು ಬಾಹಿರ ಚಟುವಟಿಕೆ ಮಾಡುವ ವ್ಯಕ್ತಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವದು ಎಂದು ಎಚ್ಚರಿಕೆ ನೀಡಿದರು.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ