Breaking News

ಗಣೇಶ ಮತ್ತು ಈದಮಿಲಾದ್ ಹಬ್ಬವನ್ನು ಶಾಂತತೆಯಿಂದ ಆಚರಿಸಿ

Spread the love

ಹುಕ್ಕೇರಿ ತಾಲೂಕಿನ ಯಮಕನಮರ್ಡಿ ಭಾಗದ ಸರಹದ್ದಿನಲ್ಲಿ ಗಣೇಶ ಮತ್ತು ಈದ ಮಿಲಾದ ಹಬ್ಬವನ್ನು ಹಿಂದೂ ಮುಸ್ಲಿಂ ಸಮಾಜದವರು ಭಾವಕ್ಯದಿಂದ ಆಚರಿಸ ಬೇಕು ಎಂದು ಯಮಕನಮರ್ಡಿ ಪೋಲಿಸ್ ಠಾಣೆಯ ಇನ್ಸಪೇಕ್ಟರ ರಮೇಶ ಛಾಯಾಗೋಳ ಹೇಳಿದರು.

ಅವರು ಇಂದು ಯಮಕನಮರ್ಡಿ ಪೋಲಿಸ್ ಠಾಣೆಯಲ್ಲಿ ಜರುಗಿದ ಶಾಂತತಾ ಸಭೆಯಲ್ಲಿ ಭಾಗವಹಿಸಿ ಮುಂಬರುವ ಸೆಪ್ಟೆಂಬರ್ 19 ರಿಂದ ಗಣೇಶ ಚತುರ್ಥಿ ಮತ್ತು 28 ರಂದು ಜರಗಲಿರುವ ಈದ ಮಿಲಾದ ಹಬ್ಬವನ್ನು ಹಿಂದೂ ಮುಸ್ಲಿಂ ಬಾಂಧವರು ಶ್ರದ್ದಾ ಭಕ್ತಿ ಯಿಂದ ಶಾಂತ ರಿತಿಯಲ್ಲಿ ಭಾವಕ್ಯದಿಂದ ಆಚರಿಸ ಬೇಕು ,

ಕಾನೂನು ಬಾಹಿರ ಚಟುವಟಿಕೆ ಮಾಡುವ ವ್ಯಕ್ತಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವದು ಎಂದು ಎಚ್ಚರಿಕೆ ನೀಡಿದರು.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ