Breaking News

ಮರದಲ್ಲಿ ತೊಂಡೆಕಾಯಿ ಹರಿಯುವ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕ ಸಾವನ್ನಪ್ಪಿದಾನೆ.

Spread the love

ವಿಜಯಪುರ… ಮರದಲ್ಲಿ ತೊಂಡೆಕಾಯಿ ಹರಿಯುವ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕ ಸಾವನ್ನಪ್ಪಿದಾನೆ.

ದನ ಕಾಯಲು ಹೋಗಿದ್ದಾಗ ಮರದಲ್ಲಿ ತೊಂಡೆಕಾಯಿ ಕಂಡು ಹರಿಯಲು ಹೋಗಿ ಬಾಲಕ ಸಾವನ್ನಪ್ಪಿದ ದುರ್ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಖೈನೂರ ಗ್ರಾಮದಲ್ಲಿ ನಡೆದಿದೆ.

ಶಾಂತಪ್ಪ ಗಡಗಿಮನಿ (10) ಮೃತಪಟ್ಟಿರುವ ದುರ್ದೈವಿಯಾಗಿದ್ದಾನೆ. ದನ ಕಾಯಲು ಹೋಗಿದ್ದಾಗ ಮರದಲ್ಲಿ ತೊಂಡೆಕಾಯಿ ಹರಿಯುವ ವೇಳೆ ಮರದ ಪಕ್ಕದಲ್ಲಿ ವಿದ್ಯುತ್ ಕಂಬದಲ್ಲಿನ ವಿದ್ಯುತ್ ಸ್ಪರ್ಶಿಸಿ ಮರದಿಂದ ಬಿದ್ದು ಶಾಂತಪ್ಪ ಮೃತಪಟ್ಟಿದ್ದಾನೆ.

ಸಿಂದಗಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದು ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಹಾವೇರಿ: ಶರಣ ಚೌಡಯ್ಯ ಐಕ್ಯ ಮಂಟಪಕ್ಕೆ ಜಲದಿಗ್ಬಂಧನ, ತೆಪ್ಪದಲ್ಲಿ ತೆರಳಿ ಭಕ್ತರಿಂದ ಪೂಜೆ

Spread the loveಹಾವೇರಿ: ಸಂತರ, ಶರಣರ ಮತ್ತು ದಾರ್ಶನಿಕರ ಜಿಲ್ಲೆ ಹಾವೇರಿ. ಇಲ್ಲಿ ಸರ್ವಜ್ಞ, ಅಂಬಿಗರ ಚೌಡಯ್ಯ, ಕನಕದಾಸರು, ಶಿಶುನಾಳ ಶರೀಫರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ