Breaking News

S.P. ಡಾ: ಭೀಮಾಶಂಕರ ಎಸ್ ಗುಳೇದ ಅವರಿಗೆ ಪುಷ್ಪಗುಚ್ಛ ನೀಡಿ  ಸನ್ಮಾನಿಸಿದ: ಸೋಮಶೇಖರ್ ಹುಡೆದ

Spread the love

ಅಲಿಯನ್ಸ್ ಕ್ಲಬ್ ಬೆಳಗಾವಿ ಸ್ಮಾರ್ಟ್ ಸಿಟಿ,ಅಲಿಯನ್ಸ್ ಅಂತರಾಷ್ಟ್ರೀಯ ಸೇವಾ ಸ್ಥಾಪಕ ಜಿಲ್ಲಾ ಗವರ್ನರ್ ದಿನಕರ್ ಶೆಟ್ಟಿ ಹಾಗೂ ಅಲಯನ್ಸ್ ಕ್ಲಬ್ ಸದಸ್ಯರಾದ ಸೋಮಶೇಖರ್ ಹುಡೆದ ಮತ್ತು

ಬೈಲಹೊಂಗಲ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರು ಹಾಗೂ ಉದ್ಯಮಿ ಸುಧಾಕರ್ ಶೆಟ್ಟಿ ಮತ್ತು

ಅಲಿಯನ್ಸ್ ಕ್ಲಬ್ ಬೆಳಗಾವಿ ಸ್ಮಾರ್ಟ್ ಅಧ್ಯಕ್ಷರಾದ ಹೋಟೆಲ್ ಉದ್ಯಮಿ ಪ್ರಭಾಕರ್ ಶೆಟ್ಟಿ ಅವರು ಬೆಳಗಾವಿ ಜಿಲ್ಲಾ ಪೊಲೀಸ್
ವರಿಷ್ಠ ಅಧಿಕಾರಿ ಡಾ: ಭೀಮಾಶಂಕರ ಎಸ್ ಗುಳೇದ ಅವರಿಗೆ ಪುಷ್ಪಗುಚ್ಛ ನೀಡಿ  ಸನ್ಮಾನಿಸಲಾಯಿತು


Spread the love

About Laxminews 24x7

Check Also

ವಿಜಯಪುರ…:ಪಿಪಿಪಿ ವಿರುದ್ಧ ಭುಗಿಲೆದ್ದ ಆಕ್ರೋಶ: ಸಂಪೂರ್ಣ ಸರಕಾರಿ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

Spread the love ವಿಜಯಪುರ…:ಪಿಪಿಪಿ ವಿರುದ್ಧ ಭುಗಿಲೆದ್ದ ಆಕ್ರೋಶ: ಸಂಪೂರ್ಣ ಸರಕಾರಿ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ವಿಜಯಪುರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ