ಬೆಳಗಾವಿ : ಗಣೇಶೋತ್ಸವ ಹಿನ್ನೆಲೆಯಲ್ಲಿ ರಾಜ್ಯ ಸರಕಾರವು ಮುಂಚಿತವಾಗಿಯೇ ಘೋಷಿಸಿರುವಂತೆ ಸೋಮವಾರವೇ ರಜೆ ಇರುತ್ತದೆ ಎಂದು ನಿತೇಶ್ ಪಾಟೀಲ್ ತಿಳಿಸಿದ್ದಾರೆ.
ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ (ಡಿಪಿಎ ಆರ್) ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ ಬಳಿಕ ಈ ವಿಷಯವನ್ನು ಸ್ಪಷ್ಟಪಡಿದ್ದಾರೆ.
Spread the love ಸಂಬಂಧಿಕರ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …