Breaking News

ಇತಿಹಾಸ ಸೃಷ್ಟಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ.

Spread the love

ರಾಯಬಾಗದಲ್ಲಿ 400 ಕೆ.ವಿ. ವಿತರಣಾ ಕೇಂದ್ರ ಸ್ಥಾಪಿಸಲು ಮಂಜೂರಾತಿ: ಸಚಿವ ಸತೀಶ್‌ ಜಾರಕಿಹೊಳಿ

ಬೆಳಗಾವಿ : ಇತ್ತೀಚೆಗೆ ಬೆಂಗಳೂರಿನಲ್ಲಿ ಜರುಗಿದ ಕವಿಪ್ರನಿನಿಯ 90 ನೇ ತಾಂತ್ರಿಕ ಸಮನ್ವಯ ಸಮಿತಿ ಸಭೆಯಲ್ಲಿ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮೇಖಳಿ ಗ್ರಾಮದ ವ್ಯಾಪ್ತಿಯಲ್ಲಿ ಹೊಸದಾಗಿ ಅಂದಾಜು 800 ಕೋಟಿ ವೆಚ್ಚದಲ್ಲಿ 400 ಕೆ.ವ್ಹಿ ವಿತರಣಾ ಕೇಂದ್ರವನ್ನು ಸ್ಥಾಪಿಸುವ ಸಂಬಂಧ ಸಲ್ಲಸಲಾದ ಪ್ರಸ್ತಾವನೆಗೆ ಮಂಜೂರು ದೊರಕಿದೆ ಲೋಕೋಪಯೋಗಿ ಸಚಿವರು , ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ

ಈ ವಿದ್ಯುತ್‌ ವಿತರಣಾ ಕೇಂದ್ರ ಸ್ಥಾಪಿಸುವುದರಿಂದ ಜಿಲ್ಲೆಯ ವಿತರಣಾ ವ್ಯವಸ್ಥೆಯು ಸಧೃಡಗೊಳ್ಳುವುದಲ್ಲದೇ ಎಲ್ಲ ಜನತೆಗೆ ಇದರ ಉಪಯೋಗವಾಗುವುದೆಂದು ತಿಳಿಸಿದರು.
ನಮ್ಮ ಸರಕಾರವು ಜಿಲ್ಲೆಯ ಜನರ ಬಹಳ ದಿನಗಳ ಬೇಡಿಕೆಯನ್ನು ಪೂರೈಸಿದ್ದು ಇದನ್ನು ಈಡೇರಿಸಿದ್ದಕ್ಕೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೆ ಹಾಗೂ ಇಂಧನ ಸಚಿವರಾದ ಕೆ ಜೆ ಜಾರ್ಜ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.


Spread the love

About Laxminews 24x7

Check Also

ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್‌ಗೆ ಕರೆ – 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರೊಟೆಸ್ಟ್

Spread the loveಬೆಂಗಳೂರು: ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು  ಇಂದು ಭಾರತ್ ಬಂದ್‌ಗೆ  ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ