Breaking News

ಗೂಂಡಾ ಕಾಯ್ದೆ ರದ್ದು: ಜೈಲಿನಿಂದ ಪುನೀತ್ ಕೆರೆಹಳ್ಳಿ ಬಿಡುಗಡೆ

Spread the love

ಬೆಂಗಳೂರು: ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಗೂಂಡಾ ಕಾಯ್ದೆಯಡಿ ಬಂಧಿತರಾಗಿದ್ದ ರಾಷ್ಟ್ರ ರಕ್ಷಣಾ ಪಡೆಯ ಅಧ್ಯಕ್ಷ ಪುನೀತ್ ಕೆರೆಹಳ್ಳಿ ಜೈಲಿಂದ ಬಿಡುಗಡೆಯಾಗಿದ್ದಾರೆ.

ಗೂಂಡಾ ಕಾಯ್ದೆ ರದ್ದಾದ ಹಿನ್ನೆಲೆಯಲ್ಲಿ ಇಂದು ಅವರನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ ಮಾಡಲಾಗಿದೆ.

ಕಳೆದ ಆಗಸ್ಟ್ 11ರಂದು ಗೂಂಡಾ ಕಾಯ್ದೆಯಡಿ ಪುನೀತ್ ಕೆರೆಹಳ್ಳಿ ಅವರನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಆದರೆ, ಗೂಂಡಾ ಕಾಯ್ದೆಗೆ ಸಂಬಂಧಿಸಿಂತೆ ರಚಿಸಲಾಗಿದ್ದ ಸಲಹಾ ಮಂಡಳಿಯು ಬಂಧಿಯನ್ನು ಬಂಧನದಲ್ಲಿ‌ಡಲು ಸಾಕಷ್ಟು ಕಾರಣಗಳಿಲ್ಲ ಎಂದು‌ ವರದಿ ನೀಡಿತ್ತು. ಹೀಗಾಗಿ ಪುನೀತ್ ವಿರುದ್ಧ ದಾಖಲಾಗಿದ್ದ ಗೂಂಡಾ ಕಾಯ್ದೆಯನ್ನ ರದ್ದು ಪಡಿಸಲಾಗಿದೆ.


Spread the love

About Laxminews 24x7

Check Also

ಹುಕ್ಕೇರಿ ತಾಲೂಕಿನ ಘೊಡಗೇರಿ, ಹುಲ್ಲೊಳಿ, ಎಲೆ ಮುನೊಳಿ ಗ್ರಾಮಗಳಲ್ಲಿ ಬಿರುಸಿನ ಪ್ರಚಾರ:ಬಾಲಚಂದ್ರ ಜಾರಕಿಹೊಳಿ

Spread the loveಹುಕ್ಕೇರಿ ತಾಲೂಕು ವಿದ್ಯುತ್ ಸಹಕಾರ ಸಂಘದ ಚುನಾವಣೆಯ ಪ್ರಚಾರ ಸಭೆ ನಡೆಸಿದ ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ