Breaking News

ಮುತಾಲಿಕ್ ವಿರುದ್ಧ ದೂರು ದಾಖಲು; ಶ್ರೀರಾಮಸೇನೆ ಯಿಂದ ಪ್ರತಿಭಟನೆ

Spread the love

ಹುಬ್ಬಳ್ಳಿ : ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆಂದು ಪಾಲಿಕೆಯ ವಲಯ ಆಯುಕ್ತ ಉಪನಗರ ಪೊಲೀಸ್ ಭಾಷೆಯಲ್ಲಿ ದೂರು ನೀಡಿದ್ದನ್ನು ವಿರೋಧಿಸಿ, ಇಂದು ಶ್ರೀರಾಮ ಸೇನಾ ಕಾರ್ಯಕರ್ತರು ಪ್ರತಿಭಟನೆ ಮಾಡಿದರು.

ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ ಮುತಾಲಿಕ್ ಅವರು, ಹಿಂದೂಪರ ಹೋರಾಟಗಾರರು, ಹಿಂದೂತ್ವಕ್ಕೆ ಸಾಕಷ್ಟು ದುಡಿದವರು ಅಂತವರ ಮೇಲೆ ಇವರು ದೂರು ನೀಡ್ತಾರೆ. ಇದಕ್ಕೆ ರಾಜ್ಯ ಸರ್ಕಾರ ಕುಮ್ಮತ್ತು ನೀಡುತ್ತಿದೆಂದು ಸರ್ಕಾರದ ವಿರುದ್ಧ ಘೋಷಣೆ ಕೂಡಗುತ್ತ ರಾಯಣ್ಣ ಸರ್ಕಲ್ ಬಳಿ ಪ್ರತಿಭಟನೆ ಮಾಡಿ ತಹಶೀಲ್ದಾರ್ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಿದರು.


Spread the love

About Laxminews 24x7

Check Also

ನಾಗನೂರು ಪಟ್ಟಣದಲ್ಲಿ ವಿಭಾಗ ಹಾಗೂ ರಾಜ್ಯಮಟ್ಟದ ಖೋ ಖೋ ಟೂರ್ನಿಯಲ್ಲಿ ಸಂಸದೆ ಪ್ರಿಯಾಂಕ ಜಾರಕಿಹೊಳಿ ಭಾಗಿ

Spread the love ನಾಗನೂರು ಪಟ್ಟಣದಲ್ಲಿ ವಿಭಾಗ ಹಾಗೂ ರಾಜ್ಯಮಟ್ಟದ ಖೋ ಖೋ ಟೂರ್ನಿಯಲ್ಲಿ ಸಂಸದೆ ಪ್ರಿಯಾಂಕ ಜಾರಕಿಹೊಳಿ ಭಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ