Breaking News

ಬೆಳಗಾವಿ ನಗರದಲ್ಲಿ ಗಣೇಶ ಚತುರ್ಥಿ ನಿಮಿತ್ಯ ವಿವಿಧ ಗಣೇಶ ಮಂಡಲಗಳಲ್ಲಿ ಮಹಾಪ್ರಸಾದ ಆಯೋಜನೆ

Spread the love

ಬೆಳಗಾವಿ ನಗರದಲ್ಲಿ ಗಣೇಶ ಚತುರ್ಥಿ ನಿಮಿತ್ಯ ವಿವಿಧ ಗಣೇಶ ಮಂಡಲಗಳಲ್ಲಿ ಮಹಾಪ್ರಸಾದ ಆಯೋಜನೆ ಮಾಡಲಾಗಿತ್ತು .

ಅದೇ ರೀತಿ ನೆಹರು ನಗರ ,ಶೆಟ್ಟಿಗಲ್ಲಿ , ಕುಲಕರ್ಣಿ ಗಲ್ಲಿ , ಶಿವಾಜಿನಗರದ ಸಾರ್ವಜನಿಕ ಗಣೇಶ ಮಂಡಲಗಳಲ್ಲಿ ಮಹಾಗಣಪನ ಪೂಜೆ ಜೊತೆಗೆ ಸತ್ಯ ನಾರಾಯಣ ,ವರದಶಂಕರ ಪೂಜೆ ಸೇರಿದಂತೆ ಗಣ ಹೋಮ ನೆರವೇರಿಸಲಾಯಿತ್ತು ತದ ನಂತರ ಬಂದಂತಹ ಭಕ್ತಾದಿಗಳಿಗೆ ಮಹಾಪ್ರಸಾದ ನೇರವೇರಿಸಲಾಯಿತು
ಈ ಸಂದರ್ಭದಲ್ಲಿ ವಿವಿಧ ಬಡಾವಣೆಯ ಮಹಿಳೆಯರು ನಾಗರಿಕರು ಮಹಾಗಣಪನ ಪೂಜೆಯಲ್ಲಿ ಭಾಗಿಯಾಗಿದ್ದರು


Spread the love

About Laxminews 24x7

Check Also

2019ನೇ ಸಾಲಿನ ಡಾ. ರಾಜ್ ಕುಮಾರ್ ಪ್ರಶಸ್ತಿಗೆ ಉಮಾಶ್ರೀ ಭಾಜನ: ಪುಟ್ಟಣ್ಣ ಕಣಗಾಲ್, ವಿಷ್ಣುವರ್ಧನ್ ಪ್ರಶಸ್ತಿ ಪ್ರಕಟ

Spread the loveಬೆಂಗಳೂರು: 2019ನೇ ಸಾಲಿನ ಡಾ. ರಾಜ್ ಕುಮಾರ್ ಪ್ರಶಸ್ತಿ, ಪುಟ್ಟಣ್ಣ ಕಣಗಾಲ್ ಹಾಗೂ ಡಾ. ವಿಷ್ಣುವರ್ಧನ್ ಪ್ರಶಸ್ತಿ ಸೇರಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ