Breaking News

ಬೆಳಗಾವಿ ನಗರದಲ್ಲಿ ಗಣೇಶ ಚತುರ್ಥಿ ನಿಮಿತ್ಯ ವಿವಿಧ ಗಣೇಶ ಮಂಡಲಗಳಲ್ಲಿ ಮಹಾಪ್ರಸಾದ ಆಯೋಜನೆ

Spread the love

ಬೆಳಗಾವಿ ನಗರದಲ್ಲಿ ಗಣೇಶ ಚತುರ್ಥಿ ನಿಮಿತ್ಯ ವಿವಿಧ ಗಣೇಶ ಮಂಡಲಗಳಲ್ಲಿ ಮಹಾಪ್ರಸಾದ ಆಯೋಜನೆ ಮಾಡಲಾಗಿತ್ತು .

ಅದೇ ರೀತಿ ನೆಹರು ನಗರ ,ಶೆಟ್ಟಿಗಲ್ಲಿ , ಕುಲಕರ್ಣಿ ಗಲ್ಲಿ , ಶಿವಾಜಿನಗರದ ಸಾರ್ವಜನಿಕ ಗಣೇಶ ಮಂಡಲಗಳಲ್ಲಿ ಮಹಾಗಣಪನ ಪೂಜೆ ಜೊತೆಗೆ ಸತ್ಯ ನಾರಾಯಣ ,ವರದಶಂಕರ ಪೂಜೆ ಸೇರಿದಂತೆ ಗಣ ಹೋಮ ನೆರವೇರಿಸಲಾಯಿತ್ತು ತದ ನಂತರ ಬಂದಂತಹ ಭಕ್ತಾದಿಗಳಿಗೆ ಮಹಾಪ್ರಸಾದ ನೇರವೇರಿಸಲಾಯಿತು
ಈ ಸಂದರ್ಭದಲ್ಲಿ ವಿವಿಧ ಬಡಾವಣೆಯ ಮಹಿಳೆಯರು ನಾಗರಿಕರು ಮಹಾಗಣಪನ ಪೂಜೆಯಲ್ಲಿ ಭಾಗಿಯಾಗಿದ್ದರು


Spread the love

About Laxminews 24x7

Check Also

ಬಜೆಟ್‌ ಪೂರ್ವಭಾವಿ ಸಭೆ ಆರಂಭಿಸಿದ ಸಿಎಂ ಸಿದ್ದರಾಮಯ್ಯ

Spread the loveಬೆಂಗಳೂರು, ಫೆ.5- ಮುಖ್ಯ ಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಇಂದಿನಿಂದ ಬಜೆಟ್‌ ತಯಾರಿಕೆಯ ಪೂರ್ವಭಾವಿ ಸಭೆಗಳನ್ನು ಆರಂಭಿಸಿದ್ದಾರೆ.ಮಾರ್ಚ್‌ 6ರಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ