Breaking News

ಮಲಪ್ರಭಾ ನದಿಯಿಂದ ಹೊರಬಂದ‌ ಮೊಸಳೆ ರೈಲಿಗೆ ಸಿಲುಕಿ ಸಾವು

Spread the love

ಗದಗ, (ಅಕ್ಟೋಬರ್ 02): ಮಲಪ್ರಭಾ ನದಿಯಿಂದ ಹೊರಬಂದ‌ ಮೊಸಳೆ(crocodile) ರೈಲಿಗೆ (Train) ಸಿಲುಕಿ ಮೃತಪಟ್ಟಿದೆ. ಗದಗ(Gadag) ಜಿಲ್ಲೆಯ ರೋಣ ತಾಲೂಕಿನ ಹೊಳೆಆಲೂರು ಗ್ರಾಮದ ಬಳಿ ಹಳಿದಾಟುವ ವೇಳೆ ರೈಲಿಗೆ ಸಿಲುಕಿ 8 ಅಡಿ ಉದ್ದದ ಮೊಸಳೆ ಸಾವನ್ನಪ್ಪಿದೆ. ಮಲಪ್ರಭಾ ನದಿಯಿಂದ ಆಚೆ ಬಂದಿದ್ದ ಮಸೂಳೆ, ಹಳಿದಾಟುವ ವೇಳೆ ಅದೇ ಸಂದರ್ಭದಲ್ಲಿ ಬಂದ ರೈಲು ಮೇಲೆ ಹರಿದಿದೆ. ಪರಿಣಾಮ ಮಸೂಳೆಯ ದೇಹ ಎರಡು ಭಾಗವಾಗಿದೆ. ಇನ್ನು ಸ್ಥಳೀಯರು ನೋಡಿ ಮೃತಪಟ್ಟ ಮಸೂಳೆಯನ್ನು ರೈಲ್ವೇ ಹಳಿಯಿಂದ ಆಚೆ ಹಾಕಿದರು.


Spread the love

About Laxminews 24x7

Check Also

ರಾಜ್ಯಾದ್ಯಂತ 50 ಸಾವಿರಕ್ಕೂ ಹೆಚ್ಚು ಕನ್ನಡಿಗರಿಗೆ‌ ಕರವೇ ದೀಕ್ಷೆ: ನಾರಾಯಣಗೌಡ

Spread the loveಬೆಳಗಾವಿ: ಕನ್ನಡ ನಾಡು, ನುಡಿ, ಗಡಿ, ಜಲ ರಕ್ಷಣೆಗಾಗಿ ಜಿಲ್ಲೆಯ 2500ಕ್ಕೂ ಹೆಚ್ಚು ಕಾರ್ಯಕರ್ತರು “ಕನ್ನಡ ದೀಕ್ಷೆ” ಪ್ರತಿಜ್ಞಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ