Breaking News

ವಿನಯ ಕುಲಕರ್ಣಿ ಬಂಧನದ ಹಿಂದೆ ಯಾವುದೇ ರಾಜಕೀಯ ಹಸ್ತಕ್ಷೇಪವಿಲ್ಲ: ಲಕ್ಷ್ಮಣ ಸವದಿ

Spread the love

ಬೆಳಗಾವಿ:  ಮಾಜಿ ಸಚಿವ ವಿನಯ ಕುಲಕರ್ಣಿ ಬಂಧನದ ಹಿಂದೆ ಯಾವುದೇ ರಾಜಕೀಯ ಹಸ್ತಕ್ಷೇಪವಿಲ್ಲ  ಅಂತಾ ಡಿಸಿಎಂ  ಲಕ್ಷ್ಮಣ ಸವದಿ ಹೇಳಿದ್ದಾರೆ.

ವಿನಯ ಕುಲಕರ್ಣಿ ಬಂಧನ ವಿಚಾರವಾಗಿ ಬೆಳಗಾವಿಯಲ್ಲಿ ಶುಕ್ರವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಜಿ ಪಂ ಸದಸ್ಯ ಯೋಗೀಶ್ ಗೌಡ ಅವರ ಕೊಲೆ ನಡೆದ ದಿನದಿಂದಲೇ ಈ ಪ್ರಕರಣವನ್ನು ಸಿಬಿಐ ಗೆ ವಹಿಸಬೇಕು ಎಂಬ ಒತ್ತಾಯ ಇತ್ತು. ಅದರಂತೆ ಈಗ ತನಿಖೆ ನಡೆದಿದೆ ಎಂದರು.

ಕೊಲೆಯಾಗಿರುವ ಯೋಗೀಶಗೌಡ ಅವರ ಕುಟುಂಬದ ಸದಸ್ಯರಿಗೆ ನ್ಯಾಯ ಸಿಗಬೇಕು ಎಂಬುದು ನಮ್ಮ ಉದ್ದೇಶ. ಹೀಗಿರುವಾಗ ಸರ್ಕಾರ ಇದರಲ್ಲಿ ಹಸ್ತಕ್ಷೇಪ ಮಾಡುತ್ತಿದೆ ಎಂಬ ವಿರೋಧ ಪಕ್ಷದ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಸವದಿ ಹೇಳಿದರು.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ