Breaking News

ಗೆಲುವಿನ ದಡ ಸೇರಿಸಿದ ವಿರಾಟ್​ – ರಾಹುಲ್ ತಾಳ್ಮೆಯ ಆಟ.​. ಆಸ್ಟ್ರೇಲಿಯಾ ವಿರುದ್ಧ ಆರು ವಿಕೆಟ್​ ಜಯ

Spread the love

ವಿಶ್ವಕಪ್​​​ನ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ವಿರಾಟ್​ ಮತ್ತು ರಾಹುಲ್​ ಟೀಮ್​ ಇಂಡಿಯಾಕ್ಕೆ ಗೆಲುವಿಗೆ ಆಸರೆ ಆದರು.

ಚೆನ್ನೈ (ತಮಿಳುನಾಡು): 2 ರನ್​ಗೆ 3 ವಿಕೆಟ್​ ಕಳೆದುಕೊಂಡು ಆರಂಭಿಕ ಆಘಾತಕ್ಕೆ ಒಳಗಾದ ಭಾರತಕ್ಕೆ ಮಧ್ಯಮ ಕ್ರಮಾಂಕದಲ್ಲಿ ವಿರಾಟ್​ ಮತ್ತು ಕೆ ಎಲ್​ ರಾಹುಲ್​ ಅವರ ಬ್ಯಾಟಿಂಗ್​ ತಂಡಕ್ಕೆ ಆಸರೆ ಆಯಿತು.

ಇದರಿಂದ ಆಸ್ಟ್ರೇಲಿಯಾ ವಿರುದ್ಧ ಭಾರತ ಮೊದಲ ಪಂದ್ಯದಲ್ಲಿ 8.4 ಓವರ್​ ಉಳಿಸಿಕೊಂಡು 6 ವಿಕೆಟ್​ಗಳ ಜಯ ದಾಖಲಿಸಿದೆ.


Spread the love

About Laxminews 24x7

Check Also

ಅಭಿವೃದ್ಧಿಯ ಹರಿಕಾರರು ಶೋಷಿತ ವರ್ಗಗಳ ಆಶಾಕಿರಣ ಬಡವರ ಬಂಧು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಜನ್ಮದಿನಾಚರಣೆ ಸಂಭ್ರಮ

Spread the loveದೇವನಹಳ್ಳಿ:  ರಾಜ್ಯದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ