Breaking News

ಮತ್ತೆ 21 ತಾಲೂಕುಗಳ ಬರಪೀಡಿತ ಎಂದು ಘೋಷಣೆಯಾಗುವ ಸಾಧ್ಯತೆ?

Spread the love

ಬೆಂಗಳೂರು : 195 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಆದರೆ ಕೆಲವು ತಾಲೂಕುಗಳು ಬರಪೀಡಿತವಾಗಿದ್ದರೂ ಕೈ ಬಿಟ್ಟಿರುವ ಹಿನ್ನೆಲೆಯಲ್ಲಿ ಸರಕಾರ ಇದೀಗ ಮತ್ತೆ 21 ತಾಲೂಕುಗಳನ್ನು ಗುರುತಿಸಿ ಮರು ಸಮೀಕ್ಷೆ ನಡೆಸಿ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದೆ.

 

ಇದೀಗ ಮತ್ತೆ 21 ತಾಲೂಕುಗಳನ್ನು ಗುರುತಿಸಿ ಮರು ಸಮೀಕ್ಷೆ ನಡೆಸಿ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದೆ.ಬೆಳಗಾವಿ, ಖಾನಾಪುರ, ಸಿದ್ದಾಪುರ, ದಾಂಡೇಲಿ, ಚಾಮರಾಜ ನಗರ, ಕೃಷ್ಣರಾಜ ನಗರ, ಯಳಂದೂರು, ಮುಂಡರಗಿ, ಬ್ಯಾಡಗಿ, ಹಾನಗಲ್, ಶಿಗ್ಗಾವಿ, ಕಲಘಟಗಿ, ಅಳ್ನಾವರ, ಅಣ್ಣಿಗೇರಿ, ಆಲೂರು, ಅರಸಿಕೆರೆ, ಹಾಸನ, ಮೂಡಿಗೆರೆ, ತರಿಕೆರೆ, ಪೊನನ್ಂಪೇಟೆ, ಹೆಬ್ರಿ ತಾಲೂಕುಗಳ ಸಮೀಕ್ಷೆ ವರದಿ ಕೇಳಲಾಗಿದೆ.


Spread the love

About Laxminews 24x7

Check Also

ಕೆಎಸ್ಆರ್​ಟಿಸಿಯಲ್ಲಿ ಲಂಚಾವತಾರಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದ ಅಧಿಕಾರಿಗಳು!

Spread the loveಬೆಂಗಳೂರು, ಆಗಸ್ಟ್ 25: ಈ ಹಿಂದೆ ಬಿಎಂಟಿಸಿಯಲ್ಲಿ ಕರ್ತವ್ಯ ವಹಿಸಲು ಅಧಿಕಾರಿಗಳು ಚಾಲಕ, ನಿರ್ವಾಹಕರಿಂದ ಲಕ್ಷಾಂತರ ರೂಪಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ