Home / ರಾಜಕೀಯ / ಕಾಮಗಾರಿಯ ಬಿಲ್ ​ವಿಳಂಬ ಆರೋಪ: ಬೆಳಗಾವಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಗುತ್ತಿಗೆದಾರ

ಕಾಮಗಾರಿಯ ಬಿಲ್ ​ವಿಳಂಬ ಆರೋಪ: ಬೆಳಗಾವಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಗುತ್ತಿಗೆದಾರ

Spread the love

ಬೆಳಗಾವಿ: ಕಾಮಗಾರಿಯ ಬಿಲ್ ​ವಿಳಂಬವಾಗಿದೆ ಎಂದು ಆರೋಪಿಸಿದ ಗುತ್ತಿಗೆದಾರನೋರ್ವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದಲ್ಲಿ ಇಂದು (ಮಂಗಳವಾರ) ನಡೆದಿದೆ. ಬೈಲಹೊಂಗಲ ತಾಲೂಕಿನ ಗಣಿಕೊಪ್ಪ ಗ್ರಾಮದ ನಾಗಪ್ಪ ಬಂಗಿ ಆತ್ಮಹತ್ಯೆಗೆ ಯತ್ನಿಸಿದ ಗುತ್ತಿಗೆದಾರ.

 

ಬಿಲ್ ​ವಿಳಂಬವಾಗಿದೆ ಎಂದು ಆರೋಪಿಸಿದ ನಾಗಪ್ಪ ಲೋಕೋಪಯೋಗಿ ಇಲಾಖೆ ಕಚೇರಿಯ ಮುಂದೆ ಕುಟುಂಬಸಹಿತ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಖಚಿತಪಡಿಸಿದ್ದಾರೆ.


Spread the love

About Laxminews 24x7

Check Also

ಕರ್ನಾಟಕ ‘SSLC ಪರೀಕ್ಷೆ-2’ರ ‘ಪರಿಷ್ಕೃತ ವೇಳಾಪಟ್ಟಿ’ ಪ್ರಕಟ

Spread the love ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಎಸ್ ಎಸ್ ಎಲ್ ಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ